ವಚನ ಸಾಹಿತ್ಯಕ್ಕೆ ಡಾ.ಫ.ಗು ಹಳಕಟ್ಟಿ ಕೊಡುಗೆ ಅಪಾರ: ಜಗದೀಶ ಮರಪಳ್ಳಿ
ಚಿತ್ತಾಪುರ: ವಚನ ಸಾಹಿತ್ಯವನ್ನು ಇಂದು ನಾವು ಸಮಗ್ರವಾಗಿ, ವ್ಯವಸ್ಥಿತವಾಗಿ ಅಧ್ಯಯನ ಮಾಡುತ್ತಿದ್ದರೆ ಅದು ಡಾ. ಫ.ಗು. ಹಳಕಟ್ಟಿ ಅವರ ಕೊಡುಗೆ ಎಂದು ಸಾಹಿತ್ಯ ಪ್ರೇರಕ ಜಗದೀಶ ಮರಪಳ್ಳಿ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ವಚನ ಕಂಠ ಪಾಠ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಸಸಿಗೆ ನಿರುಣಿಸಿ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಜೀವನವನ್ನು […]
Continue Reading