ಇನ್ಮುಂದೆ ಡಾಕ್ಯುಮೆಂಟ್ ಸ್ಕ್ಯಾನ್ ವ್ಯಾಟ್ಸಾಪ್‌ನಲ್ಲಿ ಮಾಡಿ, ಹೊಸ ಫೀಚರ್

ನವದೆಹಲಿ: ಡಾಕ್ಯುಮೆಂಟ್ ಸ್ಕ್ಯಾನ್ ಮಾಡಲು ಹಲವರು ಬೇರೆ ಬೇರೆ ಆ್ಯಪ್‌ಗಳನ್ನು ಇನ್‌ಸ್ಟಾಲ್ ಮಾಡಿರುತ್ತಾರೆ. ಅಥವಾ ಅಗತ್ಯವಿದ್ದಾಗ ಡೌನ್ಲೋಡ್ ಮಾಡಿ ಬಳಿಕ ಡಿಲೀಟ್ ಮಾಡುತ್ತಾರೆ. ಬಳಕೆ ಮಾಡದ ಹಲವಾರು ಆಯಪ್‌ಗಳಿಂದ ಫೋನ್ ಸ್ಟೋರೇಜ್ ತುಂಬಿಹೋಗುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆಗೆ ಈಗ ವ್ಯಾಟ್ಸಾಪ್ ಉತ್ತರ ನೀಡಿದೆ. ವ್ಯಾಟ್ಸಾಪ್ ತನ್ನ ಬಳಕೆದಾರರಿಗೆ ಮತ್ತೊಂದು ಫೀಚರ್ ಪರಿಚಯಿಸಿದೆ. ಡಾಕ್ಯುಮೆಂಟ್ ಸ್ಕ್ಯಾನ್ ಫೀಚರ್. ಇನ್ಮುಂದೆ ಗ್ರಾಹಕರು ಬೇರೆ ಬೇರೆ ಆ್ಯಪ್‌ ಬಳಸುವ ಅಗತ್ಯವಿಲ್ಲ. ವ್ಯಾಟ್ಸಾಪ್ ಮೂಲಕವೇ ಎಲ್ಲವೂ ಸಾಧ್ಯ. ವ್ಯಾಟ್ಸಾಪ್ ಹೊಸ ಅಪ್‌ಡೇಟ್ […]

Continue Reading

ಮನುಷ್ಯನ ದೇಹದೊಳಗಿನ ಮಾಂಸವನ್ನೆ ತಿನ್ನುತ್ತಂತೆ ಈ ಬ್ಯಾಕ್ಟೀರಿಯಾ, ಜಗತ್ತಿಗೆ ಶುರುವಾಯಿತಾ ಮತ್ತೊಂದು ಮಾರಕ ರೋಗದ ಟೆನ್ಷನ್ ?

ದೇಹದ ಮಾಂಸವನ್ನೇ ಕಿತ್ತು ತಿನ್ನುವ ಬುರುಲಿ ಹುಣ್ಣು ಆಸ್ಟ್ರೇಲಿಯಾದಲ್ಲಿ ಹೆಚ್ಚಾಗ್ತಿದೆ. ವಿಕ್ಟೋರಿಯಾ, ಉತ್ತರ ಕ್ವೀನ್ಸ್‌ಲ್ಯಾಂಡ್ ಮತ್ತು ಉತ್ತರ ಪ್ರಾಂತ್ಯದಲ್ಲಿ ಪ್ರಕರಣಗಳು ವರದಿಯಾಗುತ್ತಿವೆ.ಆಸ್ಟ್ರೇಲಿಯಾದಲ್ಲಿ ವಿಚಿತ್ರ ಕಾಯಿಲೆ. ನ್ಯೂ ಸೌತ್ ವೇಲ್ಸ್ ಮತ್ತು ಒಂದು ಪ್ರಕರಣವಿಲ್ಲದ ಬೇಟೆಮನ್ಸ್ ಕೊಲ್ಲಿಯಲ್ಲಿ ಈ ರೋಗ ಕಂಡುಬಂದಿರುವುದು ಆಸ್ಟ್ರೇಲಿಯನ್ನರಿಗೆ ಮತ್ತು ಸಂಶೋಧಕರಿಗೆ ತಲೆನೋವು ಉಂಟು ಮಾಡಿದೆ. ಸಿಡ್ನಿಗೂ ಸೋಂಕು ಹರಡುವ ಅಪಾಯವಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಕ್ಯಾನ್‌ಬೆರಾದಿಂದ 110 ಕಿ.ಮೀ ದೂರದಲ್ಲಿರುವ NSW ಪಟ್ಟಣವಾದ ಬೇಟೆಮನ್ಸ್ ಬೇಯಲ್ಲಿ ಹುಣ್ಣು ಸಾಮಾನ್ಯವಾಗುತ್ತಿದೆ. ನೂರಾರು ಕಿಲೋಮೀಟರ್ ಅಂತರದಲ್ಲಿ […]

Continue Reading

ಚಿತ್ತಾಪುರ: ಎಕ್ಸಲೆಂಟ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಣೆ

ಚಿತ್ತಾಪುರ: ಎಕ್ಸಲೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಿಸಲಾಯಿತು. ಪಟ್ಟಣದ ಗುರುಬಸವ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ಎಕ್ಸಲೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ನಿಮಿತ್ಯ ಗಣಿತ ಪ್ರದರ್ಶನ ಸ್ಪರ್ಧೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಎಸಿಸಿ ಪ್ಲಾಂಟ್ ಹೆಡ್ ರವೀಂದ್ರ ಲಿಂಗಪ್ಪ ಬೊಮ್ಮನಳ್ಳಿ ಮಾತನಾಡಿ, ರಾಮಾನುಜನ್ ಅವರ ಸ್ಮರಣ ಶಕ್ತಿ, ಸಹನೆ, ಗಣಿಸುವ ಸಾಮರ್ಥ್ಯಗಳೊಂದಿಗೆ ಸಾರ್ವತ್ರಿಕರಣ ಶಕ್ತಿ, ಸ್ವರೂಪ ಜ್ಞಾನ, ಆಧಾರ ಭಾವನೆಗಳನ್ನು ಕ್ಷಿಪ್ರವಾಗಿ ಬದಲಾಯಿಸುವ ಚಾಕಚಕ್ಯತೆ ಅನೇಕ […]

Continue Reading

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಮಾಹಿತಿ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಒಂದಷ್ಟು ಮಾಹಿತಿ. ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆಕೆಆರ್’ಡಿಬಿಯ 302 ಕೋಟಿ ರೂ ಸೇರಿದಂತೆ ಸರ್ಕಾರದ ವಿಶೇಷ ಅನುದಾನ ಸೇರಿ ಒಟ್ಟು 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆ ಕಲಬುರಗಿ ಶಾಖಾ ಆಸ್ಪತ್ರೆಯ ಲೋಕಾರ್ಪಣೆಗೊಳ್ಳಲಿದೆ. ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಸಾರ್ವಜನಿಕರಿಗೆ ಲಭ್ಯವಿದೆ, […]

Continue Reading

ನರೋಣಾ ಕ್ಷೇಮಲಿಂಗೇಶ್ವರ ಇತಿಹಾಸ ಭಾರತೀಯ ಪಠ್ಯಕ್ಕೆ ಸೇರ್ಪಡೆಗೊಳ್ಳಲಿ: ಮುಡಬಿ ಗುಂಡೇರಾವ

ಕಲಬುರಗಿ: ಅಯೋಧ್ಯ ನಗರದಂತೆ ನರೋಣಾ ಕ್ಷೇಮಲಿಂಗೇಶ್ವರರ ಇತಿಹಾಸ ಭಾರತೀಯ ಪಠ್ಯಕ್ಕೆ ಸೇರ್ಪಡೆಗೊಳಿಸುವುದರಿಂದ ಈ ಕ್ಷೇತ್ರದ ಮಹಿಮೆ ದೇಶದೆಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಪ್ರಾಪಯಟ್ಟರು. ಆಳಂದ ತಾಲೂಕಿನ ನರೋಣಾ ಗ್ರಾಮದ ಐತಿಹಾಸಿಕ ಸುಕ್ಷೇತ್ರ ಕ್ಷೇಮಲಿಂಗೇಶ್ವರ ದೇವಸ್ಥಾನದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-6ರಲ್ಲಿ ಮಾತನಾಡಿದ ಅವರು, ಶ್ರೀ ರಾಮನು ರಾವಣನನ್ನು ಸಂಹರಿಸಿ, ಪಾಪ ಪರಿಹಾರಕ್ಕಾಗಿ ಕೋಟಿ ಲಿಂಗ ಸ್ಥಾಪನೆಯ ಗುರಿಯನ್ನಿಟ್ಟುಕೊಂಡು ದೇಶದಾದ್ಯಂತ […]

Continue Reading

ನಾಡಿನ ಇತಿಹಾಸ ಸಾರುವ ಚಿಂಚನಸೂರಿನ ಮಹೇಶ್ವರ ದೇವಾಲಯ: ಮುಡಬಿ ಗುಂಡೇರಾವ

ಕಲಬುರಗಿ: ಅಪರೂಪದ ವಾಸ್ತುಶಿಲ್ಪ ಶೈಲಿಯುಳ್ಳ, ಕಲೆ-ಸಾಹಿತ್ಯ, ಸಂಸ್ಕೃತಿ, ಭವ್ಯ ಪರಂಪರೆಯನ್ನು ಸಾರುವ ಚಿಂಚನಸೂರಿನ ಮಹೇಶ್ವರ ದೇವಾಲಯದ ಇತಿಹಾಸ ಅದಮ್ಯ ಹಾಗೂ ಅದ್ಭುತವಾಗಿದೆ. ಎಳು ಊರುಗಳಿಂದ ಕೂಡಿರುವ ಮತ್ತು ನಾಡಿನ ರಕ್ಷಣೆ ಮಾಡಿದ ವೀರ-ಶೂರರ ಇತಿಹಾಸವುಳ್ಳದಾಗಿದೆ. ಇಂತಹ ಸ್ಮಾರಕಗಳ ರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಪ್ರಾಯಪಟ್ಟರು. ಚಿಂಚನಸೂರ್‌ನ ಗ್ರಾಮದ ಐತಿಹಾಸಿಕ ಹಾಗೂ ಪ್ರಾಚೀನ ಮಹೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ […]

Continue Reading

ಚಿತ್ತಾಪುರ: ರಾಯರ ಮಠದಲ್ಲಿ 11ನೇ ವರ್ಧಂತಿ ಮಹೋತ್ಸವ

ಚಿತ್ತಾಪುರ: ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ವೃಂದಾವನ ಪುನರ್ ಪ್ರತಿಷ್ಟಾಪನೆ 11ನೇ ವರ್ಷದ ವರ್ಧಂತಿ ಮಹೋತ್ಸವವು ವಿಜೃಂಭಣೆಯಿಂದ ಆಚರಿಸಲಾಯಿತು. ಮಂಗಳವಾರ ಸುಪ್ರಭಾತ, ಅಷ್ಟೋತ್ತರ, ಪಂಚಾಮೃತ ಅಭೀಷೇಕ, ತುಳಸಿ ಅರ್ಚನೆ, ಅಲಂಕಾರ ಪೂಜೆ, ಗಜವಾಹನ ಉತ್ಸವ, ಪಲ್ಲಕಿ ಉತ್ಸವ, ತೋಟ್ಟಿಲು ಸೇವೆ, ಪ್ರವಚನ, ಹಸ್ತೋದಕ, ಮಹಾ ಮಂಗಳಾರುತಿ, ತೀರ್ಥ, ಅನ್ನದಾನ ಸೇವೆ, ಭಜನೆ ಕಾರ್ಯಕ್ರಮ ಜರುಗಿದವು. ಅದ್ಧೂರಿಯಾಗಿ ರಾಯರ ರಥೋತ್ಸವ ಜರುಗಿತು.ಮಳಖೇಡದ ಸುಧಾ ಪಂಡಿತ ವೆಂಕಣಚಾರ್ಯರು ಹಾಗೂ ಅರ್ಚಕರು ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನಕ್ಕೆ ಅಲಂಕಾರ ಮಾಡಿದರು. ವಾದಿರಾಜ […]

Continue Reading

ಕವಲಗಾ(ಬಿ) ಪಿಡಿಓ ಪ್ರೀತಿರಾಜ್ ಅಮಾನತು

ಕಲಬುರಗಿ: ತಾಲೂಕಿನ ಕವಲಗಾ(ಬಿ) ಗ್ರಾಮದ ಪಂಪ್ ಆಪರೇಟರ್ ಗುರುಸಿದ್ದಯ್ಯ ಸ್ಥಾವರಮಠ ಎಂಬುವವರ ವೇತನ ಬಿಡುಗಡೆ ಮಾಡಲು ಹಾಗೂ ಸೇವೆಗೆ ಮರು ನೇಮಕ ಮಾಡಿಕೊಳ್ಳಲು 17 ಸಾವಿರ ಲಂಚ ಪಡೆದ ಆರೋಪದ ಮೇರೆಗೆ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಪಿಡಿಓ ಪ್ರೀತಿರಾಜ್ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಲೋಕಾಯುಕ್ತ ದಾಳಿಯಾಗಿರುವುದರಿಂದ ಕೆಸಿಎಸ್‌ಆ‌ರ್ ನಿಯಮಾವಳಿಗಳ ಅನ್ವಯ ಶಿಸ್ತು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಇನ್‌ಸ್ಪೆಕ್ಟರ್ ಅರುಣಕುಮಾ‌ ಮುರಗುಂಡಿ ಅವರು ತಾ.ಪಂ ಇಒ […]

Continue Reading

ವಿದ್ಯಾರ್ಥಿಗಳು ಇತಿಹಾಸದ ಆಸಕ್ತಿ ಬೆಳೆಸಿಕೊಳ್ಳಬೇಕು: ಡಿ.ಎನ್ ಅಕ್ಕಿ

ಚಿತ್ತಾಪುರ: ಮಕ್ಕಳು ಪಠ್ಯದ ಜೊತೆಗೆ ಇತಿಹಾಸದ ಅಧ್ಯಯನ ಕಡೆಗೆ ಆಸಕ್ತಿ ತೋರಬೇಕು, ಅಂದಾಗ ಮಾತ್ರ ನಮ್ಮ ಪರಂಪರೆ, ವೈಭವವನ್ನು ತಿಳಿಯಲು ಸಾಧ್ಯ ಎಂದು ಹಿರಿಯ ಸಂಶೋಧಕ ಡಿ.ಎನ್ ಅಕ್ಕಿ ಹೇಳಿದರು. ಸಮೀಪದ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸಾಧಕರೊಂದಿಗೆ ಮಾತುಕತೆ ಮತ್ತು ವಿಶೇಷ ಉಪನ್ಯಾಸ’ ಕಾರ್ಯಕ್ರಮದಲ್ಲಿ ಸಸಿಗೆ ನಿರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ನೆಲದ ಸ್ಮಾರಕಗಳನ್ನು ಸಂರಕ್ಷಣೆ ಮಾಡುವದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೇವಲ ಬೇಲೂರು ಹಳೇಬೀಡು ನಂತಹ ದಕ್ಷಿಣ […]

Continue Reading

ಡಿ.20 ರಂದು ಕೋಲಿ ಸಮಾಜದ ಪದಾಧಿಕಾರಿಗಳ ಆಯ್ಕೆ

ಚಿತ್ತಾಪುರ: ಕೋಲಿ ಸಮಾಜದ ತಾಲೂಕು ಘಟಕ ಹಾಗೂ ನಗರ ಘಟಕದ ನೂತನ ಅದ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ತಿಳಿಸಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ತಾಲೂಕು ಘಟಕ ಹಾಗೂ ನಗರ ಘಟಕದ ಅದ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಯಾರು ಸಮರ್ಥರು ಎಂಬುದರ ಬಗ್ಗೆ ಕೂಲಂಕುಷವಾಗಿ ಚರ್ಚೆ ಮಾಡಲಾಗುತ್ತದೆ. ಸಮಾಜದ […]

Continue Reading