ಯೋಗಯುಕ್ತ ಜೀವನದಿಂದ ರೋಗ ಮುಕ್ತ ರಾಷ್ಟ್ರ ನಿರ್ಮಾಣ
ಕಲಬುರಗಿ: ಪ್ರತಿಯೊಬ್ಬರು ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡರೆ ರೋಗ ಮುಕ್ತ ದೇಹ, ರಾಷ್ಟ್ರ ನಿರ್ಮಾಣವಾಗುತ್ತದೆ ಎಂದು ಯೋಗ ತರಬೇತಿದಾರ ಚನ್ನಬಸಪ್ಪ ಗಾರಂಪಳ್ಳಿ ಅಭಿಮತಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತರಾಷ್ಟ್ರೀಯ ಯೋಗ ದಿನಾಚರಣೆ’ ಉದ್ಘಾಟಿಸಿ, ಯೋಗಾಸನದ ವಿವಿಧ ಬಗೆಗಳನ್ನು ಪ್ರಾತ್ಯಕ್ಷಿಯ ಮೂಲಕ ತೋರಿಸಿ, ನಂತರ ಮಾತನಾಡಿದ ಅವರು, ಯೋಗವು ದೈಹಿಕ ಮತ್ತು ಮಾನಸಿಕವಾಗಿ ವ್ಯಕ್ತಿಯನ್ನು ಸದೃಢವಾಗಿರುವಂತೆ ಮಾಡುವ ವೈಜ್ಞಾನಿಕ ಪದ್ದತಿಯಾಗಿದೆ ಎಂದರು. ಉಪನ್ಯಾಸಕ, ಎನ್.ಎಸ್.ಎಸ್ ಅಧಿಕಾರಿ […]
Continue Reading