ಕಲಬುರಗಿ: ಬಾಕಿ ವೇತನ ಪಾವತಿಗೆ 17 ಸಾವಿರ ಲಂಚ, ಲೋಕಾಯುಕ್ತ ಬಲೆಗೆ ಪಿಡಿಒ

ಕಲಬುರಗಿ: ಪಂಪ್ ಆಪರೇಟರ್ ಒಬ್ಬರ ಬಾಕಿ ವೇತನ ಪಾವತಿ ಹಾಗೂ ಮರು ನೇಮಕ ಮಾಡಿಕೊಳ್ಳಲು 17 ಸಾವಿರ ರೂ ಲಂಚದ ಹಣ ಪಡೆಯುತ್ತಿದ್ದ ಆರೋಪದಡಿ ಪಿಡಿಒ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. . ಕಲಬುರಗಿ ತಾಲೂಕಿನ ಕವಲಗಾ (ಬಿ) ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪ್ರೀತಿರಾಜ್ ಲಂಚ ಪಡೆದ ಆರೋಪಿ . ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ . ಗುರುಸಿದ್ದಯ್ಯ ಅವರ ಆರು ತಿಂಗಳ […]

Continue Reading

ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆ: ಚಿತ್ತಾಪುರ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ

ಚಿತ್ತಾಪುರ: ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು . ಪಟ್ಟಣದ ಬಜಾಜ್ ಕಾಂಪ್ಲೆಕ್ಸ್ ಸ್ವಾಮಿ ಮಿನಿ ಹಾಲ್ ನಲ್ಲಿ ರವಿವಾರ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ಚೆನ್ನಯ್ಯ ವಸ್ತ್ರದ್, ಜಿಲ್ಲಾಧ್ಯಕ್ಷ ರಾಜೇಂದ್ರ ಪ್ರಸಾದ ಸಮ್ಮುಖದಲ್ಲಿ ತಾಲೂಕು ಗೌರವ ಅಧ್ಯಕ್ಷರಾಗಿ ಉದಯಕುಮಾರ ಎಚ್ ಸಾಗರ್, ತಾಲೂಕು ಅಧ್ಯಕ್ಷರಾಗಿ ಅಣ್ಣಾರಾಯ ವಿ ಇವಣಿ, ಉಪಾಧ್ಯಕ್ಷರಾಗಿ ನಾಗೇಶ ಎ ಹಲಗಿ, ಪ್ರಧಾನ ಕಾರ್ಯದರ್ಶಿಯಾಗಿ ಶಾಮಣ್ಣ ಡಿ ಮೇಧಾ, ಸಹ ಕಾರ್ಯದರ್ಶಿಯಾಗಿ ಚಂದ್ರಕಾಂತ ವಿ ಉಪ್ಪಿನ್, […]

Continue Reading

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಟ್ಟ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

ಚಿಕ್ಕಮಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಅವರು ಎನ್.ಆರ್ ಪುರ ತಾಲೂಕಿನ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಜೀವಂತ ಆನೆಯನ್ನೂ ನಾಚಿಸುವಂತೆ ರೋಬೋಟಿಕ್ ಆನೆ ಇದೆ. ಈ ರೋಬೋಟಿಕ್ ಆನೆಯನ್ನು ರಂಭಾಪುರಿ ಶ್ರೀಗಳಾದ ವೀರ ಸೋಮೇಶ್ವರ ಜಗದ್ಗುರುಗಳು ಉದ್ಘಾಟಿಸಿ ಮಠಕ್ಕೆ ಸ್ವಾಗತಿಸಿಕೊಂಡಿದ್ದಾರೆ. ಈ ರೋಬೋಟಿಕ್ ಆನೆ ಸದಾ ಮಠದ ಆವರಣದಲ್ಲೇ ಇದ್ದು, ಭಕ್ತರನ್ನು ಆಶೀರ್ವದಿಸಲಿದೆ. ಮಠದ ಆವರಣದಲ್ಲಿ ಇದಕ್ಕಾಗಿ ಕಟ್ಟಡ ನಿರ್ಮಿಸಲಾಗಿದೆ. ಸದಾ ಕಣ್ಣು ಬಿಟ್ಟು, ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನು […]

Continue Reading

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್: ಅಣ್ಣಾರಾಯ ಇವಣಿ ಆಕ್ರೋಶ

ಚಿತ್ತಾಪುರ: ಪಂಚಮಸಾಲಿ ಸಮುದಾಯದ 2ಎ ಪ್ರವರ್ಗದ ಮೀಸಲಾತಿಗಾಗಿನಡೆಸುತ್ತಿರುವ ಹೋರಾಟದ ಕುರಿತು ಮುಂಚೆಯೇ ಸರ್ಕಾರದ ಅರಿವಿಗೆ ಬಂದಿದ್ದರೂ ಯಾವುದೇ ಮುಂಜಾಗ್ರತಾ ಕ್ರಮ ವಹಿಸದ ಸರ್ಕಾರ ದುರುದ್ದೇಶಪೂರ್ವಕವಾಗಿ ಚಳುವಳಿ ಹತ್ತಿಕ್ಕುವ ದುರಾಲೋಚನೆಯಿಂದ ಚಳವಳಿ ನಿರತ ಅಮಾಯಕರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿದೆ ಎಂದು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ತಾಲೂಕ ಅಧ್ಯಕ್ಷ ಅಣ್ಣಾರಾಯ ವಿ ಇವಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ವಾರದಿಂದಲೂ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೋರಾಟದ ಕುರಿತು ಮಾಹಿತಿ ಒದಗಿಸುತ್ತಲೇ ಬಂದಿದ್ದಾರೆ. ಈ ಹಂತದಲ್ಲಿ ಪೂಜ್ಯರೊಂದಿಗೆ […]

Continue Reading

ದೇವಸ್ಥಾನ ಕಳ್ಳತನ ಪ್ರಕರಣ: ಆರೋಪಿ ಬಂಧನ,1.80 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಚಿತ್ತಾಪುರ: ಬಹಾರಪೇಠ ತಾಂಡಾ ಹಾಗೂ ಆಲೂರು ಗ್ರಾಮದ ದೇವಸ್ಥಾನ ಕಳ್ಳತನ ಮಾಡಿದ ಆರೋಪಿ ಬಂಧಿಸಿ, 1.80 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಹಾರಪೇಠ ತಾಂಡಾ ಹಾಗೂ ಆಲೂರು ಗ್ರಾಮದ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಕುರಿತು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು, ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಬೀರಪ್ಪ ಈರಪ್ಪ ಪೂಜಾರಿಯನ್ನು ಗುರುವಾರ ಬಂಧಿಸಿ ಆತನಿಂದ 1,80,500 ಮೌಲ್ಯದ ಬಂಗಾರ, ಬೆಳ್ಳಿ ಆಭರಣ, ನಗದು ಹಣ ಜಪ್ತಿ […]

Continue Reading

ಒಳಮೀಸಲಾತಿ ಜಾರಿ ಮಾಡದೆ ಕಾಲಾಹರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಡಿ.16 ರಂದು ಬೆಳಗಾವಿ ಚಲೋ: ದೀಪಕ್ ಹೊಸ್ಸುರಕರ್

ಚಿತ್ತಾಪುರ: ಸುಪ್ರೀಂಕೋರ್ಟಿನ ತೀರ್ಪು ಬಂದು ನಾಲ್ಕು ತಿಂಗಳಾದರೂ ಒಳಮೀಸಲಾತಿ ಜಾರಿ ಮಾಡದೆ ಕಾಲಾಹರಣದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಡಿ.16 ರಂದು ಬೆಳಗಾವಿಯಲ್ಲಿ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲು ರಾಜ್ಯ ನಾಯಕರು ನಿರ್ಧರಿಸಿದ್ದಾರೆ. ಹೀಗಾಗಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾದಿಗ ಸಮಾಜದ ಮುಖಂಡ ಹಾಗೂ ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸುರಕರ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, […]

Continue Reading

ಪರಸ್ಪರ ಮದುವೆಯಾದ ಇಬ್ಬರು ಹುಡುಗಿಯರು, ಮುಂದೆನಾಯ್ತು ಗೊತ್ತಾ ?

ಮಧ್ಯಪ್ರದೇಶ: ಇಬ್ಬರು ಹುಡುಗಿಯರು ಪರಸ್ಪರ ಮದುವೆಯಾಗಿದ್ದಾರೆ, ಇಬ್ಬರು ಲಿವ್ ಇನ್ ರಿಲೇಶನ್ ಶಿಪ್ ಸರ್ಟಿಫಿಕೇಟ್ ಕೂಡ ಪಡೆದಿದ್ದಾರೆ. ಮಧ್ಯಪ್ರದೇಶದ ಮಂದಸೌರ್‌ನಿಂದ ಈ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಮಂದಸೌರ್‌ನ ಭೈಸೋದಮಂಡಿ ಪ್ರದೇಶದಲ್ಲಿ ಇಬ್ಬರು ಬಾಲಕಿಯರ ವಿವಾಹವಾಗಿದ್ದಾರೆ. ಇಬ್ಬರಿಗೂ ಲಿವ್ ಇನ್ ರಿಲೇಶನ್ ಶಿಪ್ ಸರ್ಟಿಫಿಕೇಟ್ ಕೂಡ ಸಿಕ್ಕಿದ್ದು, ಮದುವೆಯ ವಿಧಿವಿಧಾನಗಳನ್ನು ಮುಗಿಸಿ ಪರಸ್ಪರ ಜೊತೆಯಾಗಿ ಬಾಳುವುದಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಒಬ್ಬ ಹುಡುಗಿಯ ಹೆಸರು ಸೋನಂ, ಇನ್ನೊಬ್ಬ ಹುಡುಗಿಯ ಹೆಸರು ರೀನಾ, ರೀನಾ ವಯಸ್ಸು […]

Continue Reading

ಐತಿಹಾಸಿಕ ಮೇದಕ ಗ್ರಾಮವು ಕಲ್ಯಾಣ ಕರ್ನಾಟಕ ಹಳೇಬೀಡು: ಮುಡುಬಿ ಗುಂಡೇರಾವ

ಸೇಡಂ: ತಾಲೂಕಿನ ಐತಿಹಾಸಿಕ ಮೇದಕ ಗ್ರಾಮವು ಕಲ್ಯಾಣ ಕರ್ನಾಟಕ ಬೇಲೂರು ಮತ್ತು ಹಳೇಬೀಡು ಆಗಿದೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತವ್ಯಕ್ತಪಡಿಸಿದರು. ತಾಲೂಕಿನ ಮೇದಕ ಗ್ರಾಮದ ಭೂಥನಾತ ಮತ್ತು ಚನ್ನಕೇಶವ ದೇವಾಲಯದ ಪರಿಸರದಲ್ಲಿ ಕಲಬುರಗಿ ಬಸವೇಶ್ವರ ಸೇವಾ ಬಳಗ ಆಯೋಜಿಸಿದ ಐತಿಹಾಸಿಕ ದೇವಾಲಯಗಳ ಪರಿಚಯಾತ್ಮಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೇಡಂ ತಾಲೂಕಿನ ವಿವಿಧ ಗ್ರಾಮಗಳು ಸಾವಿರಾರು ವರ್ಷಗಳ ಹಿಂದೆ ಕನ್ನಡ ನಾಡಿನ ಕೀರ್ತಿ ಹೆಚ್ಚಿಸಿವೆ. ರಾಷ್ಟ್ರಕೂಟರ ರಾಜಧಾನಿ ಮಾನ್ಯಖೇಟ, ಕನ್ನಡದ ಉಪಲಬ್ದ ಗ್ರಂಥ ಕವಿರಾಜಮಾರ್ಗ ಕೃತಿ […]

Continue Reading

ಚಿತ್ತಾಪುರ: ತಹಸೀಲ್ ಕಚೇರಿಗೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ

ಚಿತ್ತಾಪುರ: ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಶನಿವಾರ ತಹಸೀಲ್ ಕಚೇರಿಗೆ ಭೇಟಿ ನೀಡಿ ಭೂ ದಾಖಲೆಗಳ ಡಿಜಿಟಲಿಕರಣ ಕೆಲಸದ ಪ್ರಗತಿ ಪರಿಶೀಲಿಸಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯ ಹೊಸ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್ – 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಲೋಕೋಪಯೋಗಿ ಇಲಾಖೆಯ ಎಇಇ ಮಹ್ಮದ ಇಸ್ಮಾಯಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಗ್ರಾಮಾಡಳಿತ ಅಧಿಕಾರಿ ಮೈನೋದ್ದಿನ್, ವಿಠಲರಾವ ಸೇರಿದಂತೆ ಅನೇಕರು ಇದ್ದರು.

Continue Reading

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ

ಚಿತ್ರದುರ್ಗ: ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು 5 ವರ್ಷದ ನಂತರ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಸರಿಯಾಗಿ ಆಪರೇಷನ್ ಮಾಡದ ವೈದ್ಯನಿಗೆ ಜಿಲ್ಲಾ ಗ್ರಾಹಕರ ಆಯೋಗ 55 ಸಾವಿರ ರೂ. ದಂಡ ವಿಧಿಸಿದೆ. 28 ಏಪ್ರಿಲ್ 2014ರಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ 2 ಮಕ್ಕಳ ತಾಯಿ ಲಕ್ಷ್ಮಮ್ಮ ಎನ್ನುವವರಿಗೆ ವೈದ್ಯ ಡಾ. ಕೆ ಶಿವಕುಮಾರ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ್ದರು. ಶಸ್ತ್ರಚಿಕಿತ್ಸೆ ಮಾಡಿದ ಮೇಲೆ ಕೂಡ ಲಕ್ಷ್ಮಮ್ಮ ಗರ್ಭಿಣಿಯಾಗಿ 26 ಜನೆವರಿ 2020 ರಂದು ಮಗುವಿಗೆ ಜನ್ಮ ನೀಡಿದ್ದರು. ವೈದ್ಯರು […]

Continue Reading