ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಡಾ.ಅನುಪಮಾ ಕೇಶ್ವಾರ
ಕಲಬುರಗಿ: ಮಳೆಗಾಲದಲ್ಲಿ ಸರ್ವರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ಮಳೆಗಾಲದಲ್ಲಿ ಆರೋಗ್ಯದ ಮುಂಜಾಗೃತಾ ಕ್ರಮಗಳು ವಿಶೇಷ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದ ಅವರು, ಮಳೆಗಾಲ ಪ್ರಾರಂಭವಾಗಿದೆ ವಾತಾವರಣದ ತಂಪಾಗಿದೆ. ಡೆಂಗ್ಯೂ, ಮಲೇರಿಯಾ, ಶೀತ, ನೆಗಡಿ, ಜ್ವರ, ಅಜೀರ್ಣ ಸಮಸ್ಯೆ, ಕಾಲರಾದಂತಹ ಮುಂತಾದ ಸಾಮಾನ್ಯ ಕಾಯಿಲೆಗಳು ಕಂಡುಬರುತ್ತವೆ. ಇಂತಹ ಸಮಯದಲ್ಲಿ ರೋಗನಿರೋಧಕ […]
Continue Reading