ಚಿನ್ನದ ದರ ದಾಖಲೆಯ ಕುಸಿತ: ಏರಿದ್ದ ಚಿನ್ನದ ಬೆಲೆ ದಿಢೀರ್‌ ಇಳಿಕೆಗೆ ಕಾರಣ ಏನು ?

ಸುದ್ದಿ ಸಂಗ್ರಹ ನವದೆಹಲಿ ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಂಡ ಬೆನ್ನಲ್ಲೆ ಚಿನ್ನ ಬೆಳ್ಳಿಯ ಮಾರುಕಟ್ಟೆ ಭಾರಿ ಪತನಗೊಂಡಿದೆ. ಇಂದು ಕೇವಲ 3 ಗಂಟೆಯಲ್ಲೊ ಲೋಹ ಮಾರಕಟ್ಟೆಯಲ್ಲಿ ಒಟ್ಟಾರೆಯಾಗಿ 2 ಟ್ರಿಲಿಯನ್ ಡಾಲರ್‌(ಅಂದಾಜು 167.6 ಲಕ್ಷ ಕೋಟಿ ರೂ.) ಹೂಡಿಕೆ ಕರಗಿದೆ ಎಂದು ದಿ ಕೊಬೈಸ್ಸಿ ಲೆಟರ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಅಮೂಲ್ಯ ಲೋಹಗಳಲ್ಲಿ ಇದೀಗ ವಿಚಿತ್ರವಾದ ಸಂಗತಿಯೊಂದು ನಡೆಯುತ್ತಿದೆ. ಯಾರೋ ದೊಡ್ಡ ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಹೂಡಿಕೆ ಹಿಂದಕ್ಕೆ ಪಡೆಯುತ್ತಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದೆ. ದಾಖಲೆ ಕುಸಿತವಾಗಿದ್ದು ಯಾಕೆ […]

Continue Reading

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಸಹಾಯಕ ಆಯುಕ್ತ ಪ್ರಭುರೆಡ್ಡಿ‌

ಸುದ್ದಿ ಸಂಗ್ರಹ ಚಿತ್ತಾಪುರಬೇಸಿಗೆ ಶುರುವಾಗುತ್ತಿದ್ದಂತೆ ನೀರಿನ ಸಮಸ್ಯೆ ಹೆಚ್ಚುತ್ತದೆ. ಹೀಗಾಗಿ ತಾಲೂಕಿನ ಯಾವ ಯಾವ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎನ್ನುವ ಕುರಿತು ಮುನ್ನೆಚ್ಚರಿಕೆ ವಹಿಸಿ ಎಂದು ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಪ್ರಜಾಸೌಧದ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಹಮ್ಮಿಕೊಳ್ಳಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುತ್ತವೆ, ಅಧಿಕಾರಿಗಳು ಕೂಡಲೆ ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿವೆ ಎನ್ನುವ ಬಗ್ಗೆ ಪಟ್ಟಿಮಾಡಿಕೊಂಡು […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಬಲಿದಾನ ದಿನಾಚರಣೆ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾದ ಸುಖದೇವ್‌ ಥಾಪರ್, ಭಗತ್‌ ಸಿಂಗ್‌, ಶಿವರಾಮ್ ರಾಜಗುರು ಅವರ ಪುಣ್ಯತಿಥಿ ಪ್ರಯುಕ್ತ ಬಲಿದಾನ ದಿನಾ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಸ್ವಾಭಿಮಾನದಿಂದ ಸಾವಿನ ಕುಣಿಕೆ ಏರಿದಕೆಚ್ಚೆದೆಯ ವೀರರಾದ ಭಗತ್‌‌ ಸಿಂಗ್‌‌, ರಾಜಗುರು ಮತ್ತು ಸುಖದೇವ ಅವರು ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು ಎಂದರು. ಇವರು ಹೇಗಾದರೂ ಸರಿ ಬ್ರಿಟಿಷರನ್ನು ದೇಶದಿಂದ ಓಡಿಸಬೇಕೆಂದು ಕ್ರಾಂತಿಕಾರಿ ಹೋರಾಟ ಮಾಡುತ್ತಿದ್ದರು. 1929ರಲ್ಲಿ ಸೆಂಟ್ರಲ್ ಲೆಜಿಸ್ಲೇಟಿವ್ ಅಸೆಂಬ್ಲಿಯ […]

Continue Reading

ರಾಜ್ಯದಲ್ಲಿ ಮಾ.29ರವರೆಗೆ ಮಳೆ

ಸುದ್ದಿ ಸಂಗ್ರಹ ಬೆಂಗಳೂರುಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ, ತೇವಾಂಶ ಭರಿತ ಮೋಡದ ಪರಿಣಾಮ ರಾಜ್ಯದ ಹಲವೆಡೆ ಮಾ.29ರವರೆಗೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಾ.25 ರಿಂದ ಮುಂದಿನ 2 ದಿನ ಹಾಗೂ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾ.27ರಿಂದ ಮಾ.29ರವರೆಗೆ ವರ್ಷಧಾರೆಯಾಗಲಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಯಚೂರು, ವಿಜಯಪುರ, […]

Continue Reading

ಜಲ ಸಂರಕ್ಷಣೆ ರಾಷ್ಟ್ರೀಯ ಆಂದೋಲನ, ಪ್ರತ್ಯೇಕ ಪಠ್ಯವಾಗಲಿ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಜಲ ಸಂರಕ್ಷಣೆಯ ಕಾರ್ಯ ರಾಷ್ಟ್ರೀಯ ಆಂದೋಲನದ ರೂಪದಲ್ಲಿ ಜರುಗುವುದರ ಜೊತೆಗೆ ಪ್ರತ್ಯೇಕ ಪಠ್ಯವಾಗಬೇಕಾಗಿದೆ ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್‌ನ ರಿಪಬ್ಲಿಕ್ ಇಂಗ್ಲೀಷ್ ಸಂವಹನ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಜಲ ದಿನಾಚರಣೆ’ಯಲ್ಲಿ ಜಲ ಸಂರಕ್ಷಣೆ ಜಾಗೃತಿಯ ಕರಪತ್ರ ವಿತರಿಸಿ, ಮಾತನಾಡಿದ ಅವರು, ಜಲ ಎಂಬುದು ಕೇವಲ ಎರಡು ಅಕ್ಷರದ ಶಬ್ದವಲ್ಲ, ಅದು […]

Continue Reading

ಒಳ ಮೀಸಲಾತಿ ವಿರೋಧಿಸಿ ಮಾ.24ರಂದು ಬೆಂಗಳೂರು ಚಲೋ‌

ಸುದ್ದಿ ಸಂಗ್ರಹ ಚಿತ್ತಾಪುರಒಳಮೀಸಲಾತಿ ಜಾರಿ ವಿರೋಧಿಸಿ ಮತ್ತು ಹಳೆ ಮೀಸಲಾತಿ ನಿಯಮದಂತೆ ನೇಮಕಾತಿ ನಡೆಸಲು ಒತ್ತಾಯಿಸಿ ಮಾರ್ಚ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಡಿ ಚವ್ಹಾಣ್ ಹೇಳಿದರು. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಗದ ವರದಿ ಅಸಂಬದ್ಧವಾಗಿದೆ, ಈ ವರದಿಯಿಂದ ಭೋವಿ, ಬಂಜಾರ, ಕೊರಮ, ಕೊರಚ, ಛಲವಾದಿ, ಚರ್ಮಕಾರ ಸೇರಿದಂತೆ ಹಲವು ಸೂಕ್ಷ್ಮ ಜಾತಿಗಳಿಗೆ ಅನ್ಯಾಯವಾಗುತ್ತಿದೆ, […]

Continue Reading

ಸಂಭ್ರಮದಿಂದ ಜರುಗಿದ ರಮಣಾದೇವಿ ರಥೋತ್ಸವ

ಸುದ್ದಿ ಸಂಗ್ರಹ ಶಹಾಬಾದ್ನಗರದ ಹಳೆ ಶಹಾಬಾದ್ ಬಡಾವಣೆಯ ಶ್ರೀ ರಮಣಾದೇವಿಯ ಜಾತ್ರಾ ಮಹೋತ್ಸವ ನಿಮಿತ್ತ ಶನಿವಾರ ಸಂಜೆ ಭಕ್ತರ ಜಯಘೋಷಗಳ ಮಧ್ಯೆ ಭವ್ಯ ರಥೋತ್ಸವ ಜರುಗಿತು. ವಿವಿಧ ರಾಜ್ಯದಿಂದ ಆಗಮಿದ ಭಕ್ತರು ರಥಕ್ಕೆ ಉತ್ತತ್ತಿ, ಹೂವು ಎರಚಿ ಕೃತಾರ್ಥರಾದರು. ರಥೋತ್ಸವದಲ್ಲಿ ಶ್ರೀ ರಾಚೋಟೇಶ್ವರ ಸಂಸ್ಥಾನದ ಪೂಜ್ಯ ಶಂಕರಯ್ಯ ಸ್ವಾಮಿ ಹಿರೇಮಠ, ಶಾಸಕ ಬಸವರಾಜ ಮತ್ತಿಮೂಡ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳು, ಭಕ್ತರು ಪಾಲ್ಗೊಂಡಿದ್ದರು.

Continue Reading

ಗಿಡ-ಮರಗಳು ನೆಟ್ಟು, ಸಂರಕ್ಷಿಸುವುದು ಎಲ್ಲರ ಹೊಣೆ

ಸುದ್ದಿ ಸಂಗ್ರಹ ಚಿತ್ತಾಪುರಗಿಡ-ಮರಗಳು ನೆಡುವುದು, ಅರಣ್ಯನಾಶ ತಡೆಯುವುದು, ಕಾಗದದ ಮಿತ ಬಳಕೆ ಮತ್ತು ಪರಿಸರ ಜಾಗೃತಿ ಮೂಡಿಸುವ ಮೂಲಕ ಪ್ರತಿಯೊಬ್ಬ ನಾಗರಿಕನು ಅರಣ್ಯ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ಉಪವಲಯ ಅರಣ್ಯ ಅಧಿಕಾರಿ ಜಟ್ಟೆಪ್ಪ ನಾವಿ ಹೇಳಿದರು. ಸಮೀಪದ ಮಾಡಬೂಳ ಗ್ರಾಮದ ಪ್ರಾದೇಶಿಕ ಅರಣ್ಯ ವಲಯದ ಸಸ್ಯಕ್ಷೇತ್ರದಲ್ಲಿ ಪ್ರಾದೇಶಿಕ ಅರಣ್ಯ ವಲಯ ಮತ್ತು ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ “ಅಂತಾರಾಷ್ಟ್ರೀಯ ಅರಣ್ಯ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಗಿಡ-ಮರಗಳು ಪರಿಸರ […]

Continue Reading

ಏಪ್ರಿಲ್‌ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ನಿಯಮ ಜಾರಿ

ಸುದ್ದಿ ಸಂಗ್ರಹ ನವದೆಹಲಿ ಆದಾಯ ತೆರಿಗೆ ಕಾಯ್ದೆ-2026ರ ಅನುಷ್ಠಾನಕ್ಕೆ ಅಗತ್ಯವಿರುವ ನಿಯಮಗಳ ಅಧಿಸೂಚನೆಯನ್ನು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು (ಸಿಬಿಡಿಟಿ) ಶುಕ್ರವಾರ ಪ್ರಕಟಿಸಿದೆ. ಈ ಹೊಸ ನಿಯಮಗಳು ಏಪ್ರಿಲ್‌ 1ರಿಂದ ಜಾರಿಗೆ ಬರಲಿವೆ ಎಂದು ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಿದೆ. ಬ್ಯಾಂಕ್‌ಗಳಲ್ಲಿ ಠೇವಣಿ ಮಾಡುವುದು/ಹಿಂಪಡೆಯುವಿಕೆ, ಮೋಟಾರು ವಾಹನಗಳು ಹಾಗೂ ಆಸ್ತಿ ಖರೀದಿ ಮತ್ತು ಹೋಟೆಲ್ ಬಿಲ್‌ಗಳ ಪಾವತಿಗಾಗಿ ಪ್ಯಾನ್ ಉಲ್ಲೇಖಿಸಿ ನಡೆಸಬಹುದಾದ ವಹಿವಾಟು ಮಿತಿಯನ್ನು ಹೊಸ ಕಾಯ್ದೆಯು ಹೆಚ್ಚಿಸಿದೆ. ಆರು ದಶಕಗಳಷ್ಟು ಹಳೆಯದಾದ 1961ರ ಆದಾಯ ತೆರಿಗೆ (ಐ.ಟಿ) […]

Continue Reading

ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೆನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಸುದ್ದಿ ಸಂಗ್ರಹ ಕಾರವಾರ ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೆನೆ. ನನ್ಮೇಲೆ ಕ್ರಿಮಿನಲ್ ಕೇಸ್​ ಆದರೂ ಪರವಾಗಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು​​ ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ. ವೈದ್ಯರ ಚಳಿ ಬಿಡಿಸಿದ ಶಾಸಕ ಆರ್​​ವಿ ದೇಶಪಾಂಡೆಹೆರಿಗೆ ಮಾಡಿದರೆ ಯಾಕೆ ಹಣ ಪಡೆಯುತ್ತಿರಿ ಎಂದು ಸಭೆಯಲ್ಲಿ ಶಾಸಕ […]

Continue Reading