ಕಲಬುರಗಿ: ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಖೈದಿಗಳು ಬಿಡುಗಡೆ

ಕಲಬುರಗಿ: ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಜನ ಖೈದಿಗಳು ಬಿಡುಗಡೆಯಾಗಿದ್ದಾರೆ. ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಾಬಣ್ಣ ಬನಾರ್, ಖಾಜಾಸಾಬ್, ಶಿವಶಂಕರ, ಬಸವರಾಜ, ರವಿ, ಬೀರಪ್ಪ ಮತ್ತು ಅಬಿದಾ ಬೇಗಂ ಬಿಡುಗಡೆಯಾಗಿದ್ದಾರೆ. ಜೈಲಿನಲ್ಲಿ ಉತ್ತಮ ನಡತೆ ತೋರಿದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆ ಅವಧಿ ಪೂರ್ವ ಬಿಡುಗಡೆ ಮಾಡಿದೆ. ಕಾರಾಗೃಹ ಡಿಜಿ ನಿರ್ದೇಶನದ ಮೇರೆಗೆ ಕಲಬುರಗಿ ಜೈಲು ಅಧೀಕ್ಷಕಿ ಆರ್ ಅನಿತಾ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.

Continue Reading

ರಾಜ್ಯದ 254 ನಗರ ಕ್ಷೇಮ ಕೇಂದ್ರದಲ್ಲಿ ಮತ್ತು 39 ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 254 ನಗರ ಕ್ಷೇಮ ಕೇಂದ್ರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ 108.36 ಕೋಟಿ ವೆಚ್ಚದಲ್ಲಿ ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ 254 ಹಾಗೂ KSRTC ಬಸ್ ನಿಲ್ದಾಣಗಳಲ್ಲಿ 39 ನಮ್ಮ ಕ್ಲಿನಿಕ್ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 39.37 ಕೋಟಿ ವೆಚ್ಚದಲ್ಲಿ ಉಡುಪಿ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಲ್ಲಿ […]

Continue Reading

ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ನಾಳೆ ಕಾರ್ತಿಕ ಮಾಸದ ದೀಪೋತ್ಸವ

ಚಿತ್ತಾಪುರ: ರಾಷ್ಟ್ರಕೂಟರ ಕುಲದೇವತೆ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಅರ್ಚಕರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ನ.29 ರಂದು ಸಂಜೆ 6.30ಕ್ಕೆ ಕಾರ್ತಿಕ ಮಾಸದ ಪ್ರಯುಕ್ತ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾಗಾವಿ ದೇವಸ್ಥಾನ ಪೂಜಾರಿ ಶಶಿಕುಮಾರ ಎಸ್ ಪೂಜಾರಿ ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ದೇವಸ್ಥಾನದ ಸರ್ವ ಪೂಜಾರಿಗಳು ಸೇರಿಕೊಂಡು ಖರ್ಚು ವೆಚ್ಚಗಳು ಪೂಜಾರಿ ಕಮಿಟಿ ತಂಡದವರೆ ಭರಿಸಿಕೊಳುತ್ತೆವೆ. ನಾಳೆ ಶುಕ್ರವಾರ ಸಂಜೆ 6.30ಕ್ಕೆ ದೀಪೋತ್ಸವ ಜರುಗಲಿದೆ. ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ […]

Continue Reading

ಮಹಿಪಾಲರೆಡ್ಡಿ ನಟನೆಯ ತಮಟೆ ಸಿನಿಮಾ ನಾಳೆ ಬಿಡುಗಡೆ

ಕಲಬುರಗಿ: ಹಿರಿಯ ಚಿತ್ರನಟ ಮದನ್ ಪಟೇಲ್ ಅವರು ನಾಯಕ ನಟರಾಗಿರುವ ಕಾದಂಬರಿ ಆಧಾರಿತ `ತಮಟೆ’ ಸಿನಿಮಾ ನ.29 ರಂದು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಪ್ರಖ್ಯಾತ ಸಿನಿಮಾ ನಾಯಕ ನಟ ಮಯೂರ್ ಪಟೇಲ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾವನ್ನು ವಂದನಾ ಎಂ ನಿರ್ಮಾಣ ಮಾಡಿದ್ದು, ಸ್ವತಃ ಮದನ್ ಪಟೇಲ್ ಅವರೇ ಸಂಗೀತ ನಿರ್ದೇಶನ ಮಾಡಿದ್ದಾರೆ. ಮೀಡಿಯಾ ಇಂಟರನ್ಯಾಷನಲ್ ಅರ್ಪಿಸುವ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಿ ಕ್ರಿಯೇಷನ್ ರವರ `ತಮಟೆ’ ಸಿನಿಮಾವು ರಾಜ್ಯದ ಎಲ್ಲಾ ಜಿಲ್ಲೆಗಳ ಚಿತ್ರಮಂದಿರದಲ್ಲಿ ಬಿಡುಗಡೆ […]

Continue Reading

ಪಕ್ಷಾತೀತವಾಗಿ ಕೋಲಿ ಸಮಾಜದ ಸಂಘಟನೆಯಾಗಲಿ: ಭೀಮಣ್ಣ ಸಾಲಿ

ಚಿತ್ತಾಪುರ: ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿರುವ ಕೋಲಿ ಸಮಾಜವನ್ನು ಪಕ್ಷಾತೀತವಾಗಿ ಸಂಘಟನೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಸಂಘಟನೆ ಸಶಕ್ತವಾದಾಗ ಸಮಾಜಕ್ಕೆ ನ್ಯಾಯ, ಹಕ್ಕು, ಸೌಲಭ್ಯ, ಸ್ಥಾನಮಾನ ಪಡೆಯಲು ಅನುಕೂಲವಾಗುತ್ತದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ಹೇಳಿದರು. ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಕೋಲಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಯುಕ್ತ ಜರುಗಿದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಸಂಘಟನೆ ಬಲಗೊಂಡಾಗ ಮಾತ್ರ ಸಮಾಜಕ್ಕೆ ಸಿಗಬೇಕಾದ ಸಾಮಾಜಿಕ ನ್ಯಾಯ ಸಿಗಲು ಸಾಧ್ಯ. ಈ […]

Continue Reading

ಅಮ್ಮ ಹೆಸರಿನಲ್ಲಿ ನೀಡುವ ಪ್ರಶಸ್ತಿ ರಾಜ್ಯಕ್ಕೆ ಮಾದರಿ

ಸೇಡಂ: ಜಗತ್ತಿನಲ್ಲಿ ಎರಡು ಸುರಕ್ಷಿತ ಸ್ಥಳ ಅಪ್ಪನ ಹೆಗಲು, ಅಮ್ಮನ ಮಡಿಲು ಹೀಗಾಗಿ ತಾಯಿ, ತಂದೆಯರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಜಗತ್ತಿನ ಎಲ್ಲಾ ಪ್ರಶಸ್ತಿಗೂ ಮಿಗಿಲಾದದ್ದು ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಅಭಿಪ್ರಾಯಪಟ್ಟರು. ಪಟ್ಟಣದ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ ಪ್ರತಿಷ್ಠಾನವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಮಂಗಳವಾರ ರಾತ್ರಿ ಆಯೋಜಿಸಿದ್ದ 24ನೇ ವರ್ಷದ ಅಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಮಾತನಾಡಿದ ಅವರು, ದೇಶದ ಉದ್ದಗಲಕ್ಕೂ […]

Continue Reading

ಯಾವ ದಾಖಲೆ ಇಲ್ಲದೆ ನಿಮಿಷಗಳಲ್ಲಿ ನೀಡುತ್ತಿದೆ Google Pay ಸಾಲ

ಗೂಗಲ್ ಇಂಡಿಯಾ ಸಣ್ಣ ವ್ಯಾಪಾರಿಗಳಿಗೆ ಸಹಾಯ ಮಾಡಲು Google Pay ಅಪ್ಲಿಕೇಶನ್ ಮೂಲಕ ಸಾಲ ನೀಡುವ ಸೌಲಭ್ಯವನ್ನು ಪ್ರಾರಂಭಿಸಿದೆ. ಭಾರತದಲ್ಲಿನ ವ್ಯಾಪಾರಿಗಳಿಗೆ ಸಾಮಾನ್ಯವಾಗಿ ಸಣ್ಣ ಸಾಲಗಳು ಬೇಕಾಗುತ್ತವೆ ಎಂದು ಗೂಗಲ್ ಇಂಡಿಯಾ ಹೇಳಿದೆ. ಇದರ ಅಡಿಯಲ್ಲಿ, Google Pay ನಿಂದ ವ್ಯಾಪಾರಿಗಳಿಗೆ 15 ಸಾವಿರ ರೂ.ವರೆಗಿನ ಸಣ್ಣ ಸಾಲ ನೀಡಲಾಗುತ್ತಿದೆ. ಈ ಸಾಲಕ್ಕೆ, ಮರುಪಾವತಿ ಮಾಡಬೇಕಾದ ಕನಿಷ್ಠ ಮೊತ್ತವು 111 ರೂ. ಆಗಿರುತ್ತದೆ. ಇದರ ಅಡಿಯಲ್ಲಿ, 1 ಲಕ್ಷದವರೆಗೆ ಸಾಲವನ್ನು ಪಡೆಯಬಹುದು. ಇದನ್ನು 7 ದಿನಗಳಿಂದ 12 […]

Continue Reading

ನಾಗಾವಿಯಲ್ಲಿ ಉತ್ಖನನ, ಸಂಶೋಧನೆ ಅಗತ್ಯ: ತಹಸೀಲ್ದಾರ್

ಚಿತ್ತಾಪುರ: ಪುರಾತನ ಕಾಲದಲ್ಲಿ ಉತ್ತರ ಭಾರತದಲ್ಲಿದ್ದ ನಳಂದಾ, ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲೇ ದಕ್ಷಿಣ ಭಾರತದ ನಾಗಾವಿಯಲ್ಲಿ ಘಟಕಾಸ್ಥಾನ ಹೆಸರಿನ ಪ್ರಸಿದ್ಧ ವಿಶ್ವವಿದ್ಯಾಲಯವಿತ್ತು, ನಾಗಾವಿಯಲ್ಲಿ ಉತ್ಖನನ, ಸ್ಥಳದ ಸಮಗ್ರ ಇತಿಹಾಸದ ಸಂಶೋಧನೆ ನಡೆಯಬೇಕು ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಾಗಾವಿಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಳ್ಳಲಾಗಿದ್ದ ನಾಗಾವಿ ಸಾಂಸ್ಕೃತಿಕ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಉತ್ತರ ಭಾರತದಲ್ಲಿ ನಳಂದ ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ನಾಗಾವಿಗೆ ಅಗ್ರಹಾರ ಹೆಸರಿನ ಪ್ರಸಿದ್ಧಿ ಪಡೆದ […]

Continue Reading

ಸಚಿವ ಪ್ರಿಯಾಂಕ್ ಖರ್ಗೆಯವರ ಜನ್ಮದಿನ ಪ್ರಯುಕ್ತ ರಕ್ತದಾನ ಶಿಬಿರ

ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ/ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರ 46ನೇ ಜನ್ಮದಿನವು ಇದೆ ತಿಂಗಳು 22 ರಂದು ಇರುವ ಪ್ರಯುಕ್ತ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬುಳಕರ ತಿಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪ್ರಿಯಾಂಕ್ ಖರ್ಗೆಯವರ ಅಭಿಮಾನಿಗಳು ಸ್ವ-ಇಚ್ಛೆಯಿಂದ ರಕ್ತದಾನ ಮಾಡಲು, ಇಚ್ಛೆಸುವವರು ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆ ಇರುವವರಿಗೆ ನೇರವಾಗುವ ಮೂಲಕ ಜೀವ ಉಳಿಸುವ ಕೆಲಸಕ್ಕೆ ಮುಂದಾಗಬೇಕ ಎಂದು ಕೊರಿದ್ದಾರೆ. ಚಿತ್ತಾಪುರ […]

Continue Reading

ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ದರ ಏರಿಕೆ ಬಿಸಿ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ದರ ಏರಿಕೆ ಬಿಸಿ ತಟ್ಟಿದೆ. ಉಚಿತ ಚಿಕಿತ್ಸೆ ಕೊಡುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ ದರ ಹೆಚ್ಚಳವಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ದರ ಏರಿಕೆಯಾಗಿದೆ. ಸರ್ಕಾರಿ ಸೇವೆಗಳ ದರ 10 ರಿಂದ 20% ದರ ಏರಿಕೆಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ ಏರಿಕೆಯಾಗಿರುವ ಬಗ್ಗೆ ನೋಟಿಸ್ ಹಾಕಿದ್ದಾರೆ. ಆಸ್ಪತ್ರೆಯ ಹೊರ ರೋಗಿ ವಿಭಾಗಗಳ ಮುಂದೆ ದರ ಏರಿಕೆ ಆಗಿದೆ ಎಂದು ನೋಟಿಸ್ ಅಂಟಿಸಲಾಗಿದೆ. ರಾಜ್ಯದ ಅತಿದೊಡ್ಡ ಆಸ್ಪತ್ರೆ ವಿಕ್ಟೋರಿಯಾದಲ್ಲಿ […]

Continue Reading