ಪರಿಸರ ಸಮತೋಲನೆಗೆ ಸಾಗರ-ಸಮುದ್ರಗಳು ಅಗತ್ಯ: ಎಚ್.ಬಿ ಪಾಟೀಲ
ಕಲಬುರಗಿ: ಪರಿಸರ ಸಮತೋಲನ ಸ್ಥಿತಿಯಲ್ಲಿರಲು ಸಾಗರ ಮತ್ತು ಸಮುದ್ರಗಳು ತುಂಬಾ ಅವಶ್ಯಕವಾಗಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ವಿಶ್ವ ಸಾಗರಗಳು ಮತ್ತು ಸಮುದ್ರ ಸಂಬಂಧಿ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಮಾನವನಿಗೆ ಅವಶ್ಯಕವಾಗಿ ಬೇಕಾಗುವ ನೀರನ್ನು ಪೂರೈಸುವ ಸಾಗರಗಳು ಅಮೂಲ್ಯವಾದ ನೈಸರ್ಗಿಕ ಸಂಪತ್ತಾಗಿವೆ. ಭೂಮಿಯ ಮೇಲೆ ಒಟ್ಟು ಶೇ.97ರಷ್ಟು ನೀರನ್ನು ಹಿಡಿದಿಟ್ಟುಕೊಂಡು ಮಳೆಯ ರೂಪದಲ್ಲಿ ಭೂಮಿಯ ಮೇಲೆ ಸುರಿಯುವ […]
Continue Reading