ವಾಡಿ: ವಿಶ್ವ ಪರಿಸರ ದಿನಾಚರಣೆ ಆಚರಣೆ

ವಾಡಿ: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಿಜೆಪಿ ಮುಖಂಡರು ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿದ ಅವರು, ಕೇವಲ ಒಂದು ದಿನ ಪರಿಸರ ದಿನಾಚರಣೆ ಮಾಡಿದರೆ ಸಾಲದು. ವರ್ಷಪೂರ್ತಿ ಪರಿಸರ ದಿನಾಚರಣೆ ನಡೆಸಬೇಕಾಗಿದೆ ಎಂದರು. ಅರಣ್ಯ ನಾಶದಿಂದ ಅಂತರ್ಜಲದ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ, ಕುಡಿಯುವ ನೀರಿಗೂ ಪರಿತಪಿಸಬೇಕಾದ ದಿನಗಳು ಎದುರಾಗುತ್ತಿವೆ. ಗಿಡಮರಗಳನ್ನು ಕಡಿದು ಕಾಡನ್ನು ಬರಿದಾಗಿಸುತ್ತಿರುವುದರಿಂದ ಮಳೆ ಕೊರತೆಯಾಗಿದೆ ಪರಿಸರ ಸಂರಕ್ಷಣೆ ಹಾಗೂ ಉತ್ತಮ […]

Continue Reading

ಗಿಡಗಳು ನೆಟ್ಟು ಪರಿಸರ ಸಂರಕ್ಷಣೆ ಮಾಡಿ

ಕಲಬುರಗಿ: ಎಲ್ಲರು ಗಿಡಗಳನ್ನು ನೆಟ್ಟು ಮಗುವಿನಂತೆ ಪೋಷಣೆ ಮಾಡಿ ಪರಿಸರ ಸಂರಕ್ಷಣೆ ಮಾಡುವ ಕಾರ್ಯ ಸಾಮೂಹಿಕವಾಗಿ ಮಾಡೋಣ ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಹೇಳಿದರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಪರಿಸರ ದಿನಾಚರಣೆ’ಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಸಿ ಮಾತನಾಡಿದ ಅವರು, ಪರಿಸರ ಸಮತೋಲನಕ್ಕೆ ಶೇ.33ರಷ್ಟು ಅರಣ್ಯ ಪ್ರದೇಶದ ಅವಶ್ಯಕತೆಯಿದ್ದು, ಇದರ ಪ್ರಮಾಣ ಕಡಿಮೆ ಇರುವುದರಿಂದ ಪರಿಸರ ಅಸಮತೋಲನವಾಗುತ್ತಿದೆ ಎಂದರು. ಎನ್’ಎಸ್’ಎಸ್ ಅಧಿಕಾರಿ […]

Continue Reading

ಆರ್‌ಸಿಬಿ ಗೆಲುವು: ಕಪ್ ಹಿಡಿದು ಕುಪ್ಪಳಿಸಿದ ಅಭಿಮಾನಿಗಳು

ವಾಡಿ: ಪಟ್ಟಣದಲ್ಲಿ ಆರ್‌ಸಿಬಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತು. ಆರ್‌ಸಿಬಿ ಗೆದ್ದ ತಕ್ಷಣ ಮಕ್ಕಳು, ಯುವಕರು, ಅಭಿಮಾನಿಗಳು ಮನೆಯಿಂದ ಹೊರಗೆ ಬಂದು ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾದರು. ಅಭಿಮಾನಿಗಳೊಂದಿಗೆ ಗೆಲುವಿ ಸಂಭ್ರಮಾಚರಣೆಯಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜಗತ್ತಿನಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದೆ ಆರ್‌ಸಿಬಿ ತಂಡ, ಆಟಗಾರರ ಕ್ರೀಡಾ ಸ್ಪೂರ್ತಿ, ಭಾವನಾತ್ಮಕವಾಗಿ ಪ್ರೇಕ್ಷಕರ ಮತ್ತು ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದೊಂದಿಗೆ ಇರುವ ಒಡನಾಟದಿಂದ ಹದಿನೆಂಟು ವರ್ಷಗಳ ಸತತವಾಗಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದೆ,ಇಲ್ಲಿಯವರೆಗೂ ಕಪ್ ಗೆಲ್ಲಲಿಲ್ಲ. ಈ ಸಲ […]

Continue Reading

ಬಾಲ ದೌರ್ಜನ್ಯ ಶಿಕ್ಷಾರ್ಹ ಅಪರಾಧ: ಎಚ್.ಬಿ ಪಾಟೀಲ್

ಕಲಬುರಗಿ: ಬಾಲ ದೌರ್ಜನ್ಯ ಶಿಕ್ಷಾರ್ಹ ಅಪರಾಧ, ಇದರ ನಿರ್ಮೂಲನೆಗೆ ಸರ್ಕಾರಗಳು ಅನೇಕ ಕಾಯ್ದೆ-ಕಾನೂನುಗಳನ್ನು ರಚಿಸಿ ಜಾರಿಗೊಳಿಸಿದೆ. ಅವುಗಳಿಂದಲೇ ದೌರ್ಜನ್ಯ ಸಂಪೂರ್ಣವಾಗಿ ನಾಶವಾಗಲು ಸಾಧ್ಯವಿಲ್ಲ. ಜೊತೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ಬಾಲದೌರ್ಜನ್ಯ ವಿರೋಧಿ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಬಾಲಕ- ಬಾಲಕಿಯರನ್ನು ಅವರ ಬಾಲ್ಯದ ಕನಸುಗಳಿಂದ ದೂರವಿರಿಸಲು […]

Continue Reading

ಅಭಿವೃದ್ಧಿಯ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್: ಎಚ್.ಬಿ ಪಾಟೀಲ

ಕಲಬುರಗಿ: ನಮ್ಮ ದೇಶವನ್ನು ಅನೇಕ ರಾಜಮನೆತನಗಳು ಆಳ್ವಿಕೆ ಮಾಡಿವೆ. ಅದರಲ್ಲಿ ಕೆಲವು ಸಂಸ್ಥಾನಗಳು ಈಗಿನ ಪ್ರಜಾಪ್ರಭುತ್ವ ಸರ್ಕಾರ ಮಾಡುತ್ತಿರುವ ಕಾರ್ಯಗಳು ನೂರಾರು ವರ್ಷಗಳ ಹಿಂದೆಯೇ ಮಾಡಿತೋರಿಸಿವೆ. ಅದರಲ್ಲಿ ಮೈಸೂರು ಒಡೆಯರ್ ಸಂಸ್ಥಾನವು ಪ್ರಮುಖವಾಗಿದೆ. ಈ ಸಂಸ್ಥಾನವು ಅಭಿವೃದ್ಧಿಯ ಹೊಳೆ ಹರಿಸಿದೆ, ನಾಲ್ವಡಿ ಕೃಷ್ಣರಾಜ ಒಡೆಯರ ಅವರು ಅಭಿವೃದ್ಧಿಯ ಹರಿಕಾರರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕನ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ […]

Continue Reading

RCB ಸಂಭ್ರಮಾಚರಣೆ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಜನ ಸಾವು

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 10 ಜನ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಆರಕ್ಕೂ ಹೆಚ್ಚು ಆರ್​ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ […]

Continue Reading

ಪೊಲೀಸ್ ಕಚೇರಿಯಲ್ಲೆ 51 ಲಕ್ಷ ರೂ ನಗದು, ಆಭರಣ ಕದ್ದಿದ್ದ ಹೆಡ್‌ ಕಾನ್‌ಸ್ಟೆಬಲ್ ಬಂಧನ

ನವದೆಹಲಿ: ದೆಹಲಿ ಪೊಲೀಸ್‌ನ ಲೋಧಿ ರಸ್ತೆಯ ವಿಶೇಷ ಸೆಲ್‌ನ ಕಚೇರಿಯಲ್ಲಿರುವ ಸ್ಟೋರ್‌ ರೂಂ’ನಿಂದ ಸುಮಾರು 51 ಲಕ್ಷ ರೂ ನಗದು ಮತ್ತು ಆಭರಣಗಳನ್ನು ಕದ್ದ ಆರೋಪದ ಮೇಲೆ ದೆಹಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳ್ಳತನ, ದರೋಡೆ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಸ್ತುಗಳನ್ನು ಸ್ಟೋರ್‌ ರೂಂ’ನಲ್ಲಿ ಇರಿಸಲಾಗಿತ್ತು. ಅಲ್ಲಿಗೆ ಕಾನ್‌ಸ್ಟೆಬಲ್ ಪ್ರವೇಶವಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ಸ್ಟೋರ್‌ ರೂಮ್‌ಗೆ ಪ್ರವೇಶಿಸಿದ್ದ ಕಾನ್‌ಸ್ಟೆಬಲ್, ನಗದು ಮತ್ತು ಬೆಲೆಬಾಳುವ ವಸ್ತುಗಳೊಂದಿಗೆ […]

Continue Reading

ಆರೋಪಿ ಮೊಬೈಲ್ ಬಳಸಿ ಆನ್‌ಲೈನ್ ಬೆಟ್ಟಿಂಗ್: ಪಿಎಸ್‌ಐ ಅಮಾನತು

ತುರುವೇಕೆರೆ: ಆರೋಪಿಯೊಬ್ಬನ ಮೊಬೈಲ್‌ನಿಂದ ಆನ್‌ಲೈನ್‌ ಬೆಟ್ಟಿಂಗ್‌ ಆಡಿದ ಆರೋಪದ ಮೇಲೆ ಪಟ್ಟಣದ ಪಿಎಸ್‌ಐ ಸಂಗಮೇಶ ಮೇಟಿ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತು ಮಾಡಿದ್ದಾರೆ. ಪ್ರಕರಣವೊಂದರ ಆರೋಪಿಯೊಬ್ಬನನ್ನು ಜೈಲಿಗೆ ಬಿಡಬೇಕಾದ ಸಂದರ್ಭದಲ್ಲಿ ಆತನಿಂದ ಮೊಬೈಲ್‌ ಮತ್ತು ಫೊನ್ ಪೇ ಪಾಸ್‌ವರ್ಡ್‌ ಪಡೆದ ಸಂಗಮೇಶ್‌ ಮೇಟಿ ಆನ್‌ಲೈನ್‌ ಬೆಟ್ಟಿಂಗ್‌ ಆಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಸಬ್‌ ಇನ್‌ಸ್ಪೆಕ್ಟರ್‌ ಸಂಗಮೇಶ ಮೇಟಿ ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ ಆಡಲು ನನ್ನ ಮೊಬೈಲ್‌ ಬಳಸಿದ್ದಾರೆ. ನನ್ನ ಫೋನ್‌ ಪೇನಲ್ಲಿದ್ದ ಸುಮಾರು ₹95 ಸಾವಿರ ದುರುಪಯೋಗಪಡಿಸಿಕೊಳ್ಳಲಾಗಿದೆ’ […]

Continue Reading

ಗಿಡಗಳನ್ನು ನೆಟ್ಟು ಪೋಷಿಸಿ, ಪರಿಸರ ಸಂರಕ್ಷಣೆ ಮಾಡೋಣ: ಎಚ್.ಬಿ ಪಾಟೀಲ

ಕಲಬುರಗಿ: ಪರಿಸರ ಸಮತೋಲನಕ್ಕೆ ಶೇ.33ರಷ್ಟು ಅರಣ್ಯ ಪ್ರದೇಶ ಅವಶ್ಯಕತೆಯಿದೆ, ಇದರ ಪ್ರಮಾಣ ಕಡಿಮೆ ಇರುವುದರಿಂದ ಪರಿಸರ ಅಸಮತೋಲನವಾಗುತ್ತಿದೆ. ಆದ್ದರಿಂದ ಎಲ್ಲರು ಗಿಡಗಳನ್ನು ನೆಟ್ಟು, ಅವುಗಳನ್ನು ಮಗುವಿನಂತೆ ಪೋಷಿಸುವ ಮೂಲಕ ಪರಿಸರ ಸಂರಕ್ಷಣೆ ಮಾಡುವ ಕಾರ್ಯ ಸಾಮೂಹಿಕವಾಗಿ ಮಾಡೋಣ ಎಂದು ಜೇವರ್ಗಿ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಆಳಂದ ತಾಲೂಕಿನ ಕಡಗಂಚಿಯ ನರ್ಸರಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ‘ವಿಶ್ವ ಪರಿಸರ ದಿನಾಚರಣೆ’ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಹಸಿರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸರ […]

Continue Reading

ಕೊನೆಗೂ ಆರ್‌ಸಿಬಿಗೆ ಸಿಕ್ಕಿತು ಕಪ್‌: ಮೈದಾನದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಕೊಹ್ಲಿ

ಅಹಮದಾಬಾದ್: 18 ವರ್ಷಗಳ ವನವಾಸ ಕೊನೆಗೂ ಅಂತ್ಯಗೊಂಡಿದೆ, 18ರ ನಂಟಿಗೆ ಜಯ ಸಿಕ್ಕಿದೆ. ಆರ್‌ಸಿಬಿ ಕಪ್‌ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳಲ್ಲಿ ಆನಂದಬಾಷ್ಪ ಉಕ್ಕಿ ಹರಿಯಿತು. ಗೆಲುವು ಖಚಿತವಾಗುತ್ತಿದ್ದಂತೆ ವಿರಾಟ್‌ ಕೊಹ್ಲಿ ಕಣ್ಣೀರು ತಡೆಯಲಾಗಲಿಲ್ಲ. ಕಣ್ಣಲ್ಲಿ ನೀರು ತುಂಬಿಕೊಂಡು ಅತ್ತುಬಿಟ್ಟರು. 18 ಆವೃತ್ತಿಗಳಲ್ಲಿ ಯಾವುದೆ ತಂಡಕ್ಕೆ ಹೋಗದೆ ಹಠ ಹಿಡಿದು ಆರ್‌ಸಿಬಿಯಲ್ಲೇ ಇದ್ದ ವಿರಾಟ್‌ ಕೊಹ್ಲಿ ಟ್ರೋಫಿ ಗೆಲ್ಲುವ ಆಸೆ ಕೊನೆಗೂ ಈಡೇರಿದೆ. ಕಪ್‌ ಗೆಲುವು ಖಚಿತವಾಗುತ್ತಿದ್ದಂತೆ ಕೊಹ್ಲಿ ಭಾವುಕರಾಗಿ ಕಣ್ಣೀರಿಟ್ಟರು. ಆ ಒಂದು ಕ್ಷಣ ಅಭಿಮಾನಗಳು ತೃಪ್ತಿ […]

Continue Reading