ವಾಡಿ: ವಿಶ್ವ ಪರಿಸರ ದಿನಾಚರಣೆ ಆಚರಣೆ
ವಾಡಿ: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಿಜೆಪಿ ಮುಖಂಡರು ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿದ ಅವರು, ಕೇವಲ ಒಂದು ದಿನ ಪರಿಸರ ದಿನಾಚರಣೆ ಮಾಡಿದರೆ ಸಾಲದು. ವರ್ಷಪೂರ್ತಿ ಪರಿಸರ ದಿನಾಚರಣೆ ನಡೆಸಬೇಕಾಗಿದೆ ಎಂದರು. ಅರಣ್ಯ ನಾಶದಿಂದ ಅಂತರ್ಜಲದ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ, ಕುಡಿಯುವ ನೀರಿಗೂ ಪರಿತಪಿಸಬೇಕಾದ ದಿನಗಳು ಎದುರಾಗುತ್ತಿವೆ. ಗಿಡಮರಗಳನ್ನು ಕಡಿದು ಕಾಡನ್ನು ಬರಿದಾಗಿಸುತ್ತಿರುವುದರಿಂದ ಮಳೆ ಕೊರತೆಯಾಗಿದೆ ಪರಿಸರ ಸಂರಕ್ಷಣೆ ಹಾಗೂ ಉತ್ತಮ […]
Continue Reading