ಚಿತ್ತಾಪುರ: ಹಜರತ್ ಸೈಯದ್ ಪೀರ್ ದರ್ಗಾ ಧ್ವಂಸಗೊಳಿಸಿದ ಕಿಡಿಗೇಡಿಗಳು
ಚಿತ್ತಾಪುರ: ತಾಲೂಕಿನ ಕರದಾಳ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿರುವ ಹಜರತ್ ಸೈಯದ್ ಪೀರ್ ದರ್ಗಾವನ್ನು ಕಡಿಗೆಡಿಗಳು ಧ್ವಂಸಗೊಳಿಸಿದ್ದಾರೆ. ಹಜರತ್ ಸೈಯದ್ ಪೀರ್ ದರ್ಗಾದಲ್ಲಿನ ಮಜಾರ್ (ಸಮಾಧಿ) ಕಿತ್ತು ಹಾಕಿದ ಕಿಡಿಗೇಡಿಗಳು, ಸುತ್ತಲೂ ಕಟ್ಟಿದ ತಡೆಗೋಡೆಯ ಕಲ್ಲುಗಳನ್ನು ನೆಲಕ್ಕುರುಳಿಸಿದ್ದಾರೆ. ಬುಧವಾರ ರಾತ್ರಿ ಈ ಕೃತ್ಯ ನಡೆದಿದೆ, ಗುರುವಾರ ಬೆಳಿಗ್ಗೆಯಿಂದ ನೂರಾರು ಜನರು ದರ್ಗಾಗೆ ಭೇಟಿ ನೀಡಿ , ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಬದಿಯಲ್ಲಿದ್ದ ಹಜರತ್ ಸೈಯದ್ ಪೀರ್ ದರ್ಗಾ ಕಟ್ಟಡಕ್ಕೆ ಹಾನಿ ಮಾಡಿದ ಕಿಡಿಗೇಡಿಗಳು, ದರ್ಗಾ ಮುಂಭಾಗದ ಹೊಲದಲ್ಲಿ […]
Continue Reading