ಕನ್ನಡ ನಾಡಿನ ಇತಿಹಾಸದ ಪುಟ ತೆರೆಯುವ ಟೆಂಗಳಿ ಸ್ಮಾರಕಗಳು: ಮುಡಬಿ ಗುಂಡೆರಾವ
ಕಾಳಗಿ: ಕನ್ನಡ ನಾಡಿನ ಇತಿಹಾಸದ ಪುಟ ತೆರೆಯುವ ಟೆಂಗಳಿ ಸ್ಮಾರಕಗಳ ಕೊಡುಗೆ ಅಪಾರ. ನಾಡು, ನುಡಿ ಸಂಸ್ಕ್ರತಿ ಪರಿಚಯಿಸುವ ಕೆಲಸವಾಗಬೇಕು ಎಂದು ಸಂಶೋಧಕ ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ತಾಲೂಕಿನ ಟೆಂಗಳಿ ಗ್ರಾಮದ ವಿಶ್ವೇಶ್ವರಯ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಮ್ಮೂರು ನಮಗೆ ಮೇಲು ವಿಶೇಷ ಉಪನ್ಯಾಸ ಕಾರ್ಯಕ್ರಮಲ್ಲಿ ಸಂಶೋಧಕ ಸಾಹಿತಿ ಮುಡಬಿ ಗುಂಡೇರಾವ ಮಾತನಾಡಿ, ತೆಂಗಳಿಯ ಶಾಸನಗಳು, ದೇವಾಲಯಗಳು, ವೀರಗಲ್ಲು ಸ್ಮಾರಕಗಳು, ಪ್ರಾಚೀನ ಕನ್ನಡಿಗರ ಆಡಳಿತ, ಶಿಕ್ಷಣ, ಧರ್ಮ, ಆಧ್ಯಾತ್ಮ, ಸಮಾಜ ,ಆರ್ಥಿಕ ಸೇರಿದಂತೆ ಮುಂತಾದ ವಿವಿಧ […]
Continue Reading