ಹುಂಡಿಯಿಂದ ಹಣ ಕದ್ದು ಆಸ್ತಿ ಖರೀದಿ: 7 ಆಸ್ತಿಗಳು ತಿರುಪತಿಗೆ ದಾನ ಮಾಡಿದ ದಂಪತಿ
ತಿರುಮಲ: ತಿರುಪತಿ ದೇಶದ ಅತ್ಯಂತ ಶ್ರೀಮಂತ, ಅತಿ ಹೆಚ್ಚು ಆದಾಯ ತರುವ ದೇವಾಲಯಗಳಲ್ಲಿ ಒಂದು ತಿರುಪತಿ ತಿಮ್ಮಪ್ಪನಿಗೆ ದುಡ್ಡು ನೀಡಿದಷ್ಟು ದುಪ್ಪಟ್ಟು ಶ್ರೀಮಂತರಾಗುತ್ತಾರೆ ಎಂಬ ನಂಬಿಕೆ ಹಿಂದು ಸಮುದಾಯದ ಭಕ್ತರಿಗೆ ಇರುವುದರಿಂದ ಭಕ್ತರು ಸಾಕಷ್ಟು ವಸ್ತುಗಳನ್ನು ತಿಮ್ಮಪ್ಪನಿಗೆ ದಾನ ಮಾಡುತ್ತಾರೆ. ದಿನವೂ ಇಲ್ಲಿನ ದೇಗುಲಕ್ಕೆ 60 ಸಾವಿರದಿಂದ ಲಕ್ಷಾಂತರ ಸಂಖ್ಯೆಯ ಭಕ್ತರು ಬರುತ್ತಾರೆ. ಲಕ್ಷಾಂತರ ಮೊತ್ತದ ಹಣವನ್ನು ಇಲ್ಲಿನ ಹುಂಡಿಗಳಿಗೆ ಹಾಕಿ ತೆರಳುತ್ತಾರೆ. ಬರಿ ಹಣ ಮಾತ್ರವಲ್ಲದೆ, ಚಿನ್ನ, ಬೆಳ್ಳಿ, ಆಭರಣಗಳು ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳು […]
Continue Reading