ಕಾರ್ಯ ಮರೆತ ಪತ್ರಕರ್ತರಿಂದ ಸಮಾಜಕ್ಕೆ ಅಪಾಯ: ಶಿವಸುಂದರ ಬೆಂಗಳೂರು ವಿಷಾದ

ಚಿತ್ತಾಪುರ: ಪತ್ರಕರ್ತರಲ್ಲಿ ಕಾರ್ಯನಿರತ ಪತ್ರಕರ್ತರು ಮತ್ತು ಕಾರ್ಯಮರೆತ ಪತ್ರಕರ್ತರು ಎಂಬ ಎರಡು ಭಾಗಗಳಿದ್ದು, ಕಾರ್ಯ ಮರೆತ ಪತ್ರಕರ್ತರು ದೇಶಕ್ಕೆ ಅಪಾಯಕಾರಿ ಎಂದು ಲೇಖಕ, ಪ್ರಗತಿಪರ ಚಿಂತಕ ಶಿವಸುಂದರ ಬೆಂಗಳೂರು ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ಕಾರ್ಯನಿರತ ಪತ್ರಕರಿಂದ ಮಾತ್ರ ಸಮೃದ್ಧಿ ದೇಶ ಕಟ್ಟಲು ಸಾಧ್ಯ ಎಂದರು. ಕನಸಿನ ಭಾರತ ಕಟ್ಟಬೇಕಾಗಿದೆ. ಬಂಡವಾಳ ಶಾಹಿ […]

Continue Reading

ಗುಂಡಗುರ್ತಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಸವಿದ ಜಿ.ಪಂ ಸಿಇಒ

ಚಿತ್ತಾಪುರ: ಗುಂಡಗುರ್ತಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭನ್ವರ್‌ಸಿಂಗ್ ಮೀನಾ ಅವರು ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು. ತಾಲೂಕಿನ ಗುಂಡಗುರ್ತಿ ಪ್ರೌಢ ಶಾಲೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರು ಭೇಟಿ ನೀಡಿ ಶಾಲೆಯ ಕೋಣೆಗಳು, ಆವರಣವನ್ನು ವಿಕ್ಷಿಸಿದರು, ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ, ಗ್ರಾ.ಪಂ ಅಧ್ಯಕ್ಷೆ ಸಂಪೂರ್ಣ ಬಣ್ಣಕ್ಕಿ, ಪಿಡಿಒ, […]

Continue Reading

ಬಡತನ ಹಸಿವು ಶೋಷಣೆ ಕಾವ್ಯದ ವಸ್ತು: ರಾಜಶೇಖರ ಮಾಂಗ್

ಚಿತ್ತಾಪುರ: ಒಬ್ಬ ಕವಿಯು ಕೇವಲ ಪೆನ್ನು ಕಾಗದ ಹಿಡಿದು ಕಾವ್ಯ ರಚನೆ ಮಾಡಲಿಕ್ಕೆ ಕಲ್ಪನಾ ಶಕ್ತಿಗಿಂತ ಬಡತನ , ಹಸಿವು, ಶೋಷಣೆ ಇವುಗಳ ಸ್ವಯಂ ಅನುಭವದಿಂದ ಕಾವ್ಯದ ವಸ್ತುಗಳಾಗುತ್ತವೆ ಎಂದು ಕೋಡ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯ ರಾಜಶೇಖರ ಮಾಂಗ್ ಹೇಳಿದರು. ಪಟ್ಟಣದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆದ ನಾಗಾವಿ ಸಾಂಸ್ಕೃತಿಕ ಪ್ರತಿಷ್ಟಾನದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮುಂಗಾರು ಕಾವ್ಯ ಸಿಂಚನ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಉದ್ಘಾಟಿಸಿ ಮಾತನಾಡಿದ ಅವರು, ಕಾವ್ಯ ಬದುಕಿನ ತಲ್ಲಣ ತಳಮಳ ಹೊರ […]

Continue Reading

ಕರ್ನಾಟಕ ಬಿಸ್ನೆಸ್ ಸಾಮ್ರಾಟ್ ಪ್ರಶಸ್ತಿ ಪಡೆದ ಮಲ್ಲಿಕಾರ್ಜುನ ಹಡಪದ

ಕಲಬುರಗಿ: ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಿ ಹಡಪದ ಸುಗೂರ (ಎನ್) ಅವರಿಗೆ ಡಾ. ಮಲ್ಲಯ್ಯ ಶಾಂತಮುನಿ ಮಹಾಸ್ವಾಮಿ ಅವರ ಅಮೃತ ಹಸ್ತದಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌ ಬೆಂಗಳೂರಿನ ವಸಂತ ನಗರದ ಮಿಲ್ಲರ್ಸ್ ರೋಡ್ ನ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಹೆನಿ ಹೆಲ್ಪ್ ಸಂಸ್ಥೆ ಮತ್ತು ಜೀ ಕನ್ನಡ ವಾಹಿನಿಯ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ […]

Continue Reading

ಪತ್ರಿಕಾ ದಿನಾಚರಣೆ ನಿಮಿತ್ಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಚಿತ್ತಾಪುರ: ಪಟ್ಟಣದ ಬಾಲಕರ ಪ್ರೌಢ ಶಾಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ನಿಮಿತ್ಯ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಲಾಯಿತು. ರೇವಣಸಿದ್ಧಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಿವಶರಣಪ್ಪ ಬಿರಾದಾರ ಅವರು ಸಿಸಿಗೆ ನೀರುಣಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಸರ್ಕಾರಿ ಬಾಲಕರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಾಶಿರಾಯ ಕಲಾಲ್ ಮತ್ತು ಪತ್ರಕರ್ತರ ಸಂಘದ […]

Continue Reading

ಶಿವರಾಮ ಕಾರಂತರು ಜಗತ್ತಿಗೆ ಬೆಳಕು ನೀಡುವ ಸೂರ್ಯ

ಚಿತ್ತಾಪುರ: ಕನ್ನಡ ನಾಡಿಗೆ ಶಿವರಾಮ ಕಾರಂತರು ಒಂದು ದೊಡ್ಡ ಶಕ್ತಿ. ಜಗತ್ತಿಗೆ ಬೆಳಕು ನೀಡುವ ಸೂರ್ಯ ಎಂದು ಕರದಾಳ ಸರ್ಕಾರಿ ಪ್ರೌಢ ಶಾಲೆ ಮುಖ್ಯಗುರು ಪಂಡಿತ್ ನೆಲ್ಲಗಿ ಬಣ್ಣಿಸಿದರು. ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಕನ್ಯಾ ಪ್ರೌಢ ಶಾಲೆ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜ್ಞಾನ ಪೀಠ ಗಾರುಡಿಗರು ಸರಣಿ ಕಾರ್ಯಕ್ರಮದಡಿಯಲ್ಲಿ ಕಡಲ ತೀರ ಭಾರ್ಗವ ಡಾ. ಶಿವರಾಮ ಕಾರಂತರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ […]

Continue Reading

ನ್ಯಾಯವಾದಿಗಳ ಸಂಘಕ್ಕೆ ಉಪಾಧ್ಯಕ್ಷ, ಕಾರ್ಯದರ್ಶಿ ಆಯ್ಕೆ

ಚಿತ್ತಾಪುರ: ತಾಲೂಕು ನ್ಯಾಯವಾದಿಗಳ ಸಂಘದಲ್ಲಿ ತೆರವುಗೊಂಡ ಸ್ಥಾನಗಳಿಗೆ ಮಾಡಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಎ.ಎಂ ಅವಂಟಿ ಹಾಗೂ ಕಾರ್ಯದರ್ಶಿ ಸ್ಥಾನಕ್ಕೆ ಜಗದೀಶ ಸಂಗನ್ ಅವಿರೋದವಾಗಿ ಆಯ್ಕೆ ಮಾಡಲಾಗಿದೆ ಎಂದು ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ನಾಗರಾಜ ಕಡಬೂರ ತಿಳಿಸಿದ್ದಾರೆ. ಪ್ರತಿ ಎರಡು ವರ್ಷಕೊಮ್ಮೆ ಹೊಸ ಪದಾಧಿಕರಿಗಳನ್ನು ಅಯ್ಕೆ ಮಾಡಲಾಗುತ್ತದೆ. ಈಗ ಒಂದು ವರ್ಷದ ಅವಧಿ ಮುಗಿದಿದೆ. ಇನ್ನೂ ಒಂದು ವರ್ಷ ಅವಧಿಯಿದೆ. ಈ ಮೊದಲು ಆಯ್ಕೆಯಾಗಿದ್ದ ಉಪಾಧ್ಯಕ್ಷ ಮಸ್ತಾನಪ್ಪ ಅರುಣಕರ್ ಮತ್ತು ಕಾರ್ಯದರ್ಶಿ ಚಂದ್ರಶೇಖರ ಅಂಗಡಿ ತಮ್ಮ ವೈಯುಕ್ತಿಕ […]

Continue Reading

ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ಸೂಚನೆ: ಡಿವೈಎಸ್ಪಿ ಪಾಟೀಲ

ಚಿತ್ತಾಪುರ: ಚಿತ್ತಾಪುರ, ವಾಡಿ, ಮಾಡಬೂಳ ಪೊಲೀಸ್ ಠಾಣೆಯ ಪೊಲೀಸರಿಗೆ ತನಿಖೆ, ಬಿಟ್ ವ್ಯವಸ್ಥೆ, ಬಂದೊಬಸ್ತ್ , ರಾತ್ರಿ ಗಸ್ತು ಜೊತೆಗೆ ಆಕ್ರಮ ಚಟವಟಿಕೆಗಳ ಮೇಲೆ ಹೆಚ್ಚಿನ ನಿಗಾವಹಿಸುವಂತೆ ಸೂಚಿಸಲಾಗಿದೆ ಎಂದು ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ತಾಪುರ, ಮಾಡಬೂಳ, ವಾಡಿ ಪೊಲೀಸ್ ಠಾಣೆಯಲ್ಲಿ ಜನವರಿಯಿಂದ ಇಲ್ಲಿವರೆಗೆ ಆಕ್ರಮ ಮರಳು 18, ಮಟಕಾ 28, ಜೂಜಾಟ 9, ಕಳ್ಳತನದ 11 ಪ್ರಕರಣ ದಾಖಲಿಸಲಾಗಿದೆ ಎಂದರು. ಆಕ್ರಮ ಮರಳು ಸಾಗಾಣಿಕೆ ಕುರಿತು ಚಿತ್ತಾಪುರ 14, […]

Continue Reading

ಧಾರ್ಮಿಕ ಸೌಹಾರ್ದಕ್ಕೆ ಧಕ್ಕೆ ತರಬೇಡಿ: ಸಿಪಿಐ ಜಗದೇವಪ್ಪ ಪಾಳಾ

ಚಿತ್ತಾಪುರ: ಮೊಹರಂ ಹಬ್ಬವು ಮುಸ್ಲಿಮರು ಮತ್ತು ಹಿಂದೂಗಳು ಸಾಮೂಹಿಕವಾಗಿ ಆಚರಿಸುವ ಹಬ್ಬವಾಗಿದೆ. ಎಲ್ಲಾ ಧರ್ಮದವರು ಪರಸ್ಪರ ಗೌರವ, ಪ್ರೀತಿ, ವಿಶ್ವಾಸ, ನಂಬಿಕೆಯಿಂದ ಹಬ್ಬದ ಆಚರಣೆ ಮಾಡಬೇಕು. ಧಾರ್ಮಿಕ ಸೌಹಾರ್ದಕ್ಕೆ ಯಾರೂ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಕಾಳಗಿ ಸಿಪಿಐ ಜಗದೇವಪ್ಪ ಪಾಳಾ ಹೇಳಿದರು. ತಾಲೂಕಿನ ದಂಡೋತಿ ಗ್ರಾಮದಲ್ಲಿ ಮಾಡಬೂಳ ಪೊಲೀಸ್ ಠಾಣೆ ವತಿಯಿಂದ ಮೊಹರಂ ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ – ಮುಸ್ಲಿಂ ಸೌಹಾರ್ದಕ್ಕೆ ಹೆಸರಾಗಿರುವ ಮೊಹರಂ ಹಬ್ಬವನ್ನು […]

Continue Reading

ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ಪಾಟೀಲ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ

ಬೆಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ನಾಡೋಜ ಪಾಟೀಲ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರಧಾನ ಮಂತ್ರಿಯಿಂದ ಮಾಡಲಾಯಿತು. ನಗರದ ನಯನ ಸಭಾಂಗಣದಲ್ಲಿ ಪತ್ರಕರ್ತರ ವೇದಿಕೆ ಬೆಂಗಳೂರ ವತಿಯಿಂದ ಪತ್ರಿಕಾ ದಿನಾಚರಣೆ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ ಹೆಗಡೆ ಹಾಗೂ ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ ಅವರು ” ನಾಡೋಜ ಪಾಟೀಲ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ”ಯನ್ನು ಕಲಬುರಗಿಯ ಹಿರಿಯ ಪತ್ರಕರ್ತ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ಪ್ರಧಾನ […]

Continue Reading