ವೈದ್ಯಕೀಯ ತುರ್ತು ಸೇವೆ ಜೀವ ರಕ್ಷಕ: ಡಾ.ಅನುಪಮಾ ಕೇಶ್ವಾರ
ಕಲಬುರಗಿ: ಯಾವುದೆ ರೀತಿಯ ಅಪಘಾತ, ದೇಹವು ಅನಾರೋಗ್ಯಕ್ಕೆ ತುತ್ತಾಗಿ ಶೂಚನೀಯ ಸ್ಥಿತಿಗೆ ತಲುಪುವ ಸಂದರ್ಭದಲ್ಲಿ ಆಸ್ಪತ್ರೆಗೆ ತೆರಳುವುದಕ್ಕಿಂತ ಮುಂಚಿತವಾಗಿ ಮಾಡುವ ಪ್ರಥಮ ಚಿಕಿತ್ಸೆ, ಅಂಬುಲೆನ್ಸನಲ್ಲಿಯೇ ಚಿಕಿತ್ಸೆ ನೀಡುತ್ತಾ ಅತ್ಯಂತ ವೇಗವಾಗಿ ಆಸ್ಪತ್ರೆಗೆ ತೆರಳಿ, ಅಲ್ಲಿನ ವೈದ್ಯರು ನೀಡುವ ತುರ್ತು ಚಿಕಿತ್ಸೆ ರೋಗಿಯ ಜೀವ ರಕ್ಷವಾಗಿ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ಅಂತಾರಾಷ್ಟ್ರೀಯ ತುರ್ತು ವೈದ್ಯಕೀಯ […]
Continue Reading