ಪೊಲೀಸ್ ಸಿಬ್ಬಂದಿಗೆ ರೆಡ್ಡಿ ಸೇವೆ ಮಾದರಿ: ಶಂಕರಗೌಡ ಪಾಟೀಲ್
ಚಿತ್ತಾಪುರ: ಪ್ರಸ್ತುತ ದಿನಗಳಲ್ಲಿ ಪೊಲೀಸ್ ಇಲಾಖೆಗೆ ಸೇರುವ ಯುವಕರಿಗೆ ಎಎಸ್ಐ ಬಲವಂತರೆಡ್ಡಿ ಸೇವೆ ಮಾದರಿಯಾಗಿದೆ ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು. ಪಟ್ಟಣದ ಕಿಂಗ್ ಪ್ಯಾಲೆಸ್ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಎಸಐ ಬಲವಂತರೆಡ್ಡಿ ಸೇವಾ ನಿವೃತ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬಲವಂತ ರೆಡ್ಡಿ ಅವರಿಗೆ ವಹಿಸಿದ ಕೆಲಸವನ್ನು ನಿಷ್ಟೆಯಿಂದ ಮಾಡಿ ಮೇಲಾಧಿಕಾರಿಗಳ ಪ್ರೀತಿಗೆ ಪಾತ್ರರಾಗಿದ್ದರು. ಇವರು ನಿಖರ ಮಾಹಿತಿ ಕಲೆ ಹಾಕಿ ಅಪರಾಧಿಗಳನ್ನು ಹಿಡಿಯುವಲ್ಲಿ ನಿಪುಣರಾಗಿದ್ದರು. ಇದಕ್ಕೆ ಉದಾಹರಣೆ ಎಂದರೆ ಕುಖ್ಯಾತ ಅಪರಾಧಿ […]
Continue Reading