ಬಾಲ್ಯದಿಂದಲೇ ಮಕ್ಕಳಲ್ಲಿ ಮೌಲ್ಯ ಬಿತ್ತುವ ಕಾರ್ಯವಾಗಲಿ: ಎಚ್.ಬಿ ಪಾಟೀಲ
ಸುದ್ದಿ ಸಂಗ್ರಹ ಕಲಬುರಗಿಮಕ್ಕಳಿಗೆ ಬಾಲ್ಯದಿಂದಲೇ ಮೌಲ್ಯ, ದೇಶದ ಸಂಸ್ಕೃತಿ, ಪರಂಪರೆ, ಹಬ್ಬಗಳು, ಉತ್ಸವಗಳ ಹಿನ್ನಲೆಯ ಬಗ್ಗೆ ಅವರಲ್ಲಿ ಬಿತ್ತುವ ಕಾರ್ಯ ಮಾಡಬೇಕಾದದ್ದು ಪ್ರಸ್ತುತ ಜರೂರಿಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಯುಗಾದಿ ಹಬ್ಬದ ನಿಮಿತ್ಯ ಗುರುವಾರ ಜರುಗಿದ ‘ಯುಗಾದಿ ಮಕ್ಕಳ ಕಲರವ’ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಯುವ ಜನತೆ ವಿದೇಶಿ […]
Continue Reading