ಅಳಿವಿನಂಚಿನ ವನ್ಯಜೀವಿಗಳ ಉಳಿಸುವ ಕಾರ್ಯವಾಗಲಿ
ಕಲಬುರಗಿ: ಮಾನವ ತನ್ನ ಸ್ವಾರ್ಥಕ್ಕಾಗಿ ಅರಣ್ಯವನ್ನು ನಾಶಮಾಡಿ ಅಲ್ಲಿನ ಅನೇಕ ವನ್ಯಜೀವಿಗಳನ್ನು ಬೇಟೆಯಾಡಿ ನಾಶಮಾಡುತ್ತಿದ್ದಾನೆ. ಇದರಿಂದ ಕೆಲವು ಸಂತತಿ ನಾಶಹೊಂದಿದ್ದು, ಮತ್ತೆ ಕೆಲವು ಅಳಿವಿನಂಚಿನಲ್ಲಿವೆ. ಅರಣ್ಯ ಸಂಪತ್ತು, ಪ್ರಾಣಿ ಸಂಕುಲದ ರಕ್ಷಣೆ ಅಗತ್ಯವಾಗಿದೆ ಎಂದು ವಲಯ ಅರಣ್ಯ ಅಧಿಕಾರಿ ನಾಗೇಶ್ ಹೇಳಿದರು. ನಗರದ ಪಬ್ಲಿಕ್ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರು ಮೃಗಾಲಯದಲ್ಲಿ ಅರಣ್ಯ ಇಲಾಖೆ, ಕಿರು ಮೃಗಾಲಯ ಮತ್ತು ಮಕ್ಕಳ ಉದ್ಯಾನವನ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘71ನೇ ವಿಶ್ವ ವನ್ಯಜೀವಿ ಸಪ್ತಾಹ’ […]
Continue Reading