ಜನರ ಸಂಕಟಕ್ಕೆ ಸ್ಪಂದಿಸಲು ಮುಖ್ಯಾಧಿಕಾರಿಗೆ ಬಿಜೆಪಿ ಆಗ್ರಹ
ವಾಡಿ: ಪಟ್ಟಣದ ಪುರಸಭೆ ಜನಸಾಮಾನ್ಯರಿಗೆ ಮೂಲಸೌಕರ್ಯ ಒದಗಿಸುವಲ್ಲಿ ವಿಫಲವಾಗುತ್ತಿದೆ, ಇದನ್ನು ಸರಿಪಡಿಸಿ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮತ್ತು ಮುಖಂಡರು ಆಗ್ರಹಿಸಿದರು. ಅಭಿವೃದ್ಧಿ ಬಗ್ಗೆ ಕೇಳಿದರೆ ಜನಪ್ರತಿನಿಧಿಗಳಿಲ್ಲದ ಕಾರಣ ಕೋಟ್ಯಾಂತರ ರೂ ವಾಪಸ್ ಹೋಗಿದೆ ಅಂತಿರಾ, ಹೀಗಾದರೆ ಇಲ್ಲಿನ ಜನರ ಸಂಕಟಕ್ಕೆ ಪರಿಹಾರ ಯಾವಾಗ ಎಂದರು. ಕುಡಿಯುವ ನೀರು 3-4 ದಿನಗಳಿಗೊಮ್ಮೆ ರಾಡಿ ನೀರು ಸರಬರಾಜು, ನೀರು ಸರಬರಾಜಾದರೆ ಪೈಪ್’ಗಳ ಸೋರಿಕೆ, ಅಕಾಲಿಕ ಮಳೆಯಿಂದ ಚರಂಡಿ ನೀರು ರಸ್ತೆ ಹಾಗೂ ಮನೆಯೊಳಗೆ, ಅಸಮರ್ಪಕ ಬಿದಿ ದೀಪಗಳು, […]
Continue Reading