ರೋಗಿಗಳಿಗೆ ಸುರಕ್ಷಿತ ಚಿಕಿತ್ಸೆ ಅಗತ್ಯ: ಡಾ.ರಾಜಶೇಖರ ಪಾಟೀಲ
ಕಲಬುರಗಿ: ರೋಗಿಗೆ ಚಿಕಿತ್ಸೆ ನೀಡುವಾಗ ಸುರಕ್ಷಿತವಾಗಿ ನೀಡುವ ಜೊತೆಗೆ ಆಗಬಹುದಾದ ಹಾನಿಯನ್ನು ತಡೆಗಟ್ಟುವುದು, ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ಅನಗತ್ಯ ಹಾನಿಯ ಅಪಾಯ ತಗ್ಗಿಸುವುದು ಅಗತ್ಯವಾಗಿದೆ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವ ಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಸಂಜೆ ಜರುಗಿದ “ವಿಶ್ವ ರೋಗಿಗಳ ಸುರಕ್ಷತಾ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ರೋಗಿಯ ಆರೈಕೆ ಮಾಡುವ ಪ್ರಕ್ರಿಯೆಯ ಪ್ರತಿಯೊಂದು […]
Continue Reading