ಪಾಕಿಸ್ತಾನದ ದಾಳಿಯಲ್ಲಿ ಹುತಾತ್ಮರಾದ ಯೋಧ ಮುರಳಿ ನಾಯಕಗೆ ಭಾವಪೂರ್ಣ ಶ್ರದ್ಧಾಂಜಲಿ
ಚಿತ್ತಾಪುರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಭಾರಿ ಶೆಲ್ ದಾಳಿಯಲ್ಲಿ ಆಂಧ್ರ ಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಪಟ್ಟಣದ ಚಿತಾವಲಿ ವೃತ್ತದಿಂದ ಸಂಜೆ ಕ್ಯಾಂಡಲ್ ಮಾರ್ಚ್ ಮೆರವಣಿಗೆ ಕಪಡಾ ಬಜಾರ್, ಜನತಾ ವೃತ್ತ, ಭುವನೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣದ ರಸ್ತೆ, ಬಸವೇಶ್ವರ ವೃತ್ತದ ಮೂಲಕ ಲಾಡ್ಜಿಂಗ್ ಕ್ರಾಸ್ ಸಮೀಪ ಸಮಾವೇಶಗೊಂಡು ಒಂದು ನಿಮಿಷ ಮೌನಾಚರಣೆ ಮಾಡಿ ಮೃತಯೋಧರ ಆತ್ಮಕ್ಕೆ ಶಾಂತಿ ಕೋರಲಾಯಿತು. ಪುರಸಭೆ […]
Continue Reading