ವಾಡಿ: ಬಿಜೆಪಿ ಮಾಜಿ ಅಧ್ಯಕ್ಷರಿಗೆ ಶ್ರದ್ಧಾಂಜಲಿ
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಹಿರಿಯ ಮುಖಂಡ, ವಾಡಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಹಾಗೂ ಪುರಸಭೆ ಮಾಜಿ ಸದಸ್ಯ ರಾಮಚಂದ್ರರೆಡ್ಡಿ ಮುನಿಯಪ್ಪ ದಾಸ್ ಅವರಿಗೆ ಬಿಜೆಪಿ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ನಮ್ಮ ಪಕ್ಷದ ಧೀಮಂತ ನಾಯಕರಾಗಿ ಪಕ್ಷವನ್ನು ಬೇರು ಮಟ್ಟದಲ್ಲಿ ಗಟ್ಟಿಗೊಳಿಸಿ, ಮಾಜಿ ಶಾಸಕ ವಾಲ್ಮೀಕ ನಾಯಕ ಅವರ ಜೊತೆ ಪಕ್ಷ ಸಂಘಟನೆಗೆ ಶ್ರಮಿಸಿದ್ದ ರಾಮಚಂದ್ರರೆಡ್ಡಿ ಅವರು ಅನಾರೋಗ್ಯದಿಂದ ಬುಧವಾರ ನಮ್ಮನ್ನು […]
Continue Reading