ವಾಡಿ: ಬಿಜೆಪಿ ಕಛೇರಿಯಲ್ಲಿ ಭಗೀರಥ ಮಹರ್ಷಿ ಜಯಂತಿ ಆಚರಣೆ
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸುವ ಮೂಲಕ ಭಗೀರಥ ಮಹರ್ಷಿ ಜಯಂತಿ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಸೋಲಿನಿಂದ ಧೃತಿಗೆಡದೆ, ಸತತ ಪ್ರಯತ್ನ ಪಡಬೇಕು. ಪ್ರಯತ್ನಕ್ಕೆ ಇನ್ನೊಂದು ಹೆಸರೆ ಭಗೀರಥರು ಎಂದರು. ಅವರ ಸತತ ಯತ್ನದಿಂದ, ತಪಸ್ಸಿನಿಂದ, ಭೂಲೋಕದ ಜೀವರಾಶಿಗೆ ನೀರು ದೊರೆಯುವಂತಾಯಿತು. ಭಗೀರಥರ ಬಹುದೊಡ್ಡ ಮಹಾರಾಜ ಅವರಿಗೆ ಸಕಲ ವೈಭವಗಳಿದ್ದರೂ ಒಂದು ಕೊರಗಿತ್ತು. ಅವನ ತಂದೆ ಮತ್ತು ತಾಯಂದರಿಗೆ ದೇವಗಂಗೆ ಪಡೆಯಬೇಕು […]
Continue Reading