ಹೆಚ್ಚುವರಿ ಎಸ್ಪಿ ವಿರುದ್ಧ ಸಿಎಂ ಗರಂ: ವೇದಿಕೆಯಲ್ಲೆ ತರಾಟೆ
ಬೆಳಗಾವಿ: ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ವೇದಿಕೆ ಪ್ರವೇಶಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ವೇದಿಕೆ ಮೇಲೆಯೆ ಧಾರವಾಡದ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ವಿರುದ್ಧ ಗರಂ ಆದ ಪ್ರಸಂಗ ಬೆಳಗಾವಿಯಲ್ಲಿ ನಡೆದಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ಈ ವೇಳೆ ಸಂಯಮ ಕಳೆದುಕೊಂಡ ಸಿಎಂ ಹೆಚ್ಚುವರಿ ಎಸ್ಪಿಯನ್ನು ತರಾಟೆಗೆ ತೆಗೆದುಕೊಂಡರು. ಆಗಿದ್ದು ಏನು ?ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ […]
Continue Reading