5ನೇ ತರಗತಿ ವಿದ್ಯಾರ್ಥಿಯ ಕಣ್ಣುಗುಡ್ಡೆ ಕಿತ್ತ 1ನೇ ತರಗತಿ ವಿದ್ಯಾರ್ಥಿ
ಬಾಗಲಕೋಟೆ: ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆ ಕಳೆದುಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನಡೆದಿದೆ. ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ 1ನೇ ಕ್ಲಾಸ್ ಓದುತ್ತಿರುವ ಭೀಮಪ್ಪ ಮತ್ತು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮರ್ಥ ನಡುವೆ ಪೆನ್ನಿನ ವಿಚಾರಕ್ಕೆ ಗಲಾಟೆಯಾಗಿದ್ದು, ಈ ವೇಳೆ ಭೀಮಪ್ಪ ಕಟ್ಟಿಗೆಯಿಂದ ಸಮರ್ಥನ ಬಲಗಣ್ಣಿಗೆ ಇರಿದಿದ್ದಾನೆ. ಇದರಿಂದ ತೀವ್ರ ಗಾಯಗೊಂಡಿರುವ ಸಮರ್ಥನಿಗೆ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೆ ತೆಗೆದಿದ್ದಾರೆ. […]
Continue Reading