ನೇತ್ರದಾನ ಮಾಡುವುದು ಅಗತ್ಯ: ಡಾ.ಕೇಶ್ವಾರ
ಕಲಬುರಗಿ: ಕಣ್ಣುಗಳು ದಾನ ಮಾಡುವುದು ಒಂದು ಶ್ರೇಷ್ಠ ಕಾರ್ಯ. ಹುಟ್ಟು ಕುರುಡರಾಗಿ ಅಥವಾ ಅಪಘಾತದಿಂದ ದೃಷ್ಟಿ ಕಳೆದುಕೊಂಡವರಿಗೆ ಕಣ್ಣು ದಾನ ಮಾಡುವ ಮೂಲಕ ಅವರಿಗೆ ದೃಷ್ಟಿ ಭಾಗ್ಯ ನೀಡಬಹುದು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ “41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ” ಕಾರ್ಯಕ್ರಮವನ್ನು ಮಹಿಳೆಯೊಬ್ಬರ ಕಣ್ಣು ಪರೀಕ್ಷಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಾವಿನ ನಂತರವು […]
Continue Reading