ಚಿತ್ತಾಪುರದಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ: ಎಸ್ಪಿ ಭೇಟಿ, ಪರಿಶೀಲನೆ
ಚಿತ್ತಾಪುರ: ಪಟ್ಟಣದ ಹಳೆಯ ಕೋರ್ಟ್ ಎದುರುಗಡೆಯ ಲಕ್ಷ್ಮಿ ಅಟೋ ಮೊಬೈಲ್ ಅಂಗಡಿ ಸಮೀಪ ಅಪರಿಚಿತ ವ್ಯಕ್ತಿಯ ಕೊಲೆಯಾದ ವಿಷಯ ತಿಳಿಯುತ್ತಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಡಿಶನಲ್ ಎಸ್ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್ಐ ಶ್ರೀಶೈಲ್ ಅಂಬಾಟಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು. ಘಟನೆಯ ಬಗ್ಗೆ ತಿಳಿಯುತ್ತಲೇ ಪತ್ತೆ ಕಾರ್ಯ ಕೈಗೊಳ್ಳಲಾಗಿದೆ, ಲಾಡ್ಡಿಂಗ್ ಕ್ರಾಸ್ ಸಮೀಪದ ಎಲ್ಲಾ ಸಿಸಿ […]
Continue Reading