ತಮಿಳುನಾಡಿನಲ್ಲಿ ರಾವಣನ ಬದಲು ರಾಮನ ಪ್ರತಿಕೃತಿ ದಹಿಸಿದ ಗುಂಪು, ಒರ್ವನ ಬಂಧನ
ತಿರುಚ್ಚಿ: ತಮಿಳುನಾಡಿನ ತಿರುಚ್ಚಿಯಲ್ಲಿ ಪುರುಷರ ಗುಂಪೊಂದು ರಾವಣನ ಬದಲು ಶ್ರೀರಾಮನ ಪ್ರತಿಕೃತಿ ದಹಿಸಿ ಜನರ ಕೆಂಗಣ್ಣಿಗೆ ಗುರಿಯಾಗಿದೆ. ರಾಮನ ಪ್ರತಿಕೃತಿ ದಹಿಸಿದ್ದಷ್ಟೇ ಅಲ್ಲದೆ ರಾವಣನ ಸ್ತುತಿಯನ್ನು ಪಠಿಸಿದ್ದಾರೆ. ‘ಫಿಫ್ತ್ ತಮಿಳು ಸಂಗಮ್’ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾದ ಈ ದೃಶ್ಯಗಳು ತ್ವರಿತವಾಗಿ ವೈರಲ್ ಆಗಿದ್ದು, ಪೊಲೀಸ್ ಕ್ರಮಕ್ಕೆ ಕಾರಣವಾಯಿತು. ವೀಡಿಯೊದಲ್ಲಿ, ಪುರುಷರು ರಾಮನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಾ ರಾವಣನನ್ನು ಸ್ತುತಿಸಿ ಎಂದು ಘೋಷಣೆ ಕೂಗುತ್ತಿರುವುದನ್ನು ಕಾಣಬಹುದು. ಸೈಬರ್ ಕ್ರೈಂ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ […]
Continue Reading