ಹಿಮೋಫಿಲಿಯಾ ಅನುವಂಶಿಕ ಕಾಯಿಲೆ: ಡಾ.ರಾಜಶೇಖರ ಪಾಟೀಲ
ಕಲಬುರಗಿ: ರಕ್ತ ಹೆಪ್ಪುಗಟ್ಟುವ ಕ್ರಿಯೆಗೆ ಬೇಕಾಗುವ ಅಂಶಗಳಲ್ಲಿ ಕೆಲವು ಅಂಶಗಳ ತೀವ್ರ ಕೊರತೆಯಿಂದ ದೇಹದಲ್ಲಿ ಗಾಯಗಳಾದರೆ, ರಕ್ತನಾಳಗಳಿಗೆ ಯಾವುದೆ ಪೆಟ್ಟಾದರೆ ರಕ್ತಸ್ರಾವ ನಿರಂತರವಾಗುತ್ತದೆ. ಸಾಮಾನ್ಯವಾಗಿ ಈ ರೋಗದ ಮುಖ್ಯ ಲಕ್ಷಣ ಎಂದರೆ ನಿರಂತರ ರಕ್ತ ಸ್ರಾವವಾಗುವದು. ಇದರ ಬಗ್ಗೆ ಜಾಗೃತಿ ಅಗತ್ಯವಾಗಿದೆ ಎಂದು ಹಿರಿಯ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ನಗರದ ಖಾದ್ರಿ ಚೌಕ್’ನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಹಿಮೋಫಿಲಿಯಾ ದಿನಾಚರಣೆ”ಯಲ್ಲಿ ಮಾತನಾಡಿದ ಅವರು, […]
Continue Reading