ಸಾಮಾನ್ಯರಂತೆ ಬಸ್ನಲ್ಲಿ ಪ್ರಯಾಣಿಸಿದ ಕೃಷ್ಣ ಬೈರೇಗೌಡ: ಸಚಿವರ ಸರಳತೆಗೆ ಭಾರಿ ಮೆಚ್ಚುಗೆ
ವಿಜಯಪುರ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಾಮಾನ್ಯರಂತೆ ಸಾರಿಗೆ ಬಸ್ನಲ್ಲಿ ಪ್ರಯಾಣಿಸುವ ಮೂಲಕ ಗಮನ ಸೆಳೆದಿದ್ದಾರೆ. ಬೆಂಗಳೂರಿನಿಂದ ಸಾರಿಗೆ ಬಸ್ನಲ್ಲಿ ವಿಜಯಪುರಕ್ಕೆ ಅವರು ತೆರಳಿದ್ದು, ಸಚಿವರ ಸರಳತೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಇತರ ಸಂಘಟನೆಗಳಿಂದ ಆಯೋಜಿಸಿರುವ ಅಂಬೇಡ್ಕರ್ ಹಬ್ಬದಲ್ಲಿ ಭಾಗಿಯಾಗಲು, ಕೆಕೆಆರ್ಟಿಸಿ ಕಲ್ಯಾಣ ರಥ ಬಸ್ನಲ್ಲಿ ವಿಜಯಪುರಕ್ಕೆ ತೆರಳಿದ ಸಚಿವ ಕೃಷ್ಣಬೈರೇಗೌಡರನ್ನು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರು ಹಾಗೂ ಅಧಿಕಾರಿಗಳು ಸ್ವಾಗತಿಸಿದ್ದಾರೆ. ಕಲ್ಯಾಣ ರಥ ಬಸ್ನಿಂದ ಇಳಿದ […]
Continue Reading