ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ: ಶಂಕರಗೌಡ ಪಾಟೀಲ
ಚಿತ್ತಾಪುರ: ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪರಿಸರ ಕಾಪಾಡಿಕೊಳ್ಳಬೇಕು ಎಂದು ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್-ಮಿಲಾದ್ ಹಬ್ಬದ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಗಣೇಶ್ ಹಬ್ಬದ ಮತ್ತು ಈದ್ – ಮಿಲಾದ್ ಒಟ್ಟಿಗೆ ಬಂದಿದ್ದು, ಹೀಗಾಗಿ ಎಲ್ಲರೂ ಸಂತೋಷದಿಂದ ಹಬ್ಬಗಳು ಆಚುಸಬೇಕು, ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.ಇತರರಿಗೆ ತೊಂದರೆಯಾಗದಂತೆ ಹಬ್ಬಗಳು ಆಚುಸಬೇಕು ಎಂದರು. ಗಣೇಶ ಪ್ರತಿಷ್ಠಾಪಿಸುವ ಉತ್ಸವ ಮಂಡಳಿಯವರುಪೊಲೀಸ್ ಠಾಣೆಗೆ ಮಾಹಿತಿ […]
Continue Reading