ಸ್ವಾತಂತ್ರ್ಯ ಹೋರಾಟದ ಮಹಿಳಾ ಸೇನಾನಿ ಕಸ್ತೂರಬಾ ಗಾಂಧೀಜಿ

ಕಲಬುರಗಿ: ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಹೋರಾಟಕ್ಕೆ ಸಂಪೂರ್ಣವಾಗಿ ಕೈಜೋಡಿಸುವ ಮೂಲಕ ತಮ್ಮದೆಯಾದ ಅಮೂಲ್ಯ ಸೇವೆ ಸಲ್ಲಿಸಿದ ಸ್ವಾತಂತ್ರ್ಯ ಹೋರಾಟದ ವೀರ ಮಹಿಳೆಯಾಗಿದ್ದಾರೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಕಸ್ತೂರಬಾ ಗಾಂಧೀಜಿಯವರ 156ನೇ ಜನ್ಮದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಸ್ತೂರಬಾ ಅವರು ರಾಷ್ಟ್ರಪತಿ ಗಾಂಧೀಜಿವರ ಪತ್ನಿ ಮಾತ್ರವಲ್ಲದೆ ಸ್ವಾತಂತ್ರ್ಯ ಆಂದೋಲದಲ್ಲಿ […]

Continue Reading

ಹೈಕೋರ್ಟ್‌ನಲ್ಲಿ ಜನ್ಮದಿನದ ಮೋಜು-ಮಸ್ತಿ: ಎ.ಟಿ ಮೀನಾ ಸೇರಿ ಐವರ ಅಮಾನತು

ಬೆಂಗಳೂರು: ಹೈಕೋರ್ಟ್‌ನ ನೆಲಮಾಳಿಗೆಯ ಲೋಕೋಪಯೋಗಿ ವಿಶೇಷ ಕಟ್ಟಡಗಳ ಉಪ ವಿಭಾಗದಲ್ಲಿ ಸಿಸಿಟಿವಿ ಕ್ಯಾಮೆರಾ ಆಫ್ ಮಾಡಿಸಿ ಜನ್ಮದಿನ ಆಚರಿಸಿಕೊಂಡು ಮೋಜು-ಮಸ್ತಿ ಮಾಡಿದ ಆರೋಪದಡಿ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಎ.ಟಿ ಮೀನಾ ಸೇರಿದಂತೆ ಒಟ್ಟು ಐವರನ್ನು ಸೇವೆಯಿಂದ ಅಮಾನತುಗೊಳಿಸಿ ಲೋಕೋಪಯೋಗಿ ಇಲಾಖೆ ಆದೇಶಿಸಿದೆ. ದೂರಿನ ಕುರಿತು ವಿಚಾರಣೆ: ಶಿವಮೊಗ್ಗದ ಸಂಪರ್ಕ ಮತ್ತು ಕಟ್ಟಡ ವಿಭಾಗದ ಇಲಾಖಾ ಮುಖ್ಯ ಎಂಜಿನಿಯರ್ ಸಲ್ಲಿಸಿದ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. 22 ಫೆಬ್ರುವರಿ 2025 ರಂದು ಜನ್ಮದಿನ ಆಚರಿಸಿಕೊಂಡಿರುವ ಎ.ಟಿ […]

Continue Reading

ವಾಡಿ ಪಟ್ಟಣದಲ್ಲಿ ಮತ್ತೆ ನೀರಿನ ಸಮಸ್ಯೆ: ಶಾಶ್ವತ ಪರಿಹಾರಕ್ಕೆ ವೀರಣ್ಣ ಯಾರಿ ಒತ್ತಾಯ

ವಾಡಿ: ಪಟ್ಟಣದಲ್ಲಿ ಕಳೆದ ಒಂದು ವಾರದಿಂದ ಕುಡಿಯಲು, ಬಳಸಲು ನೀರಿಲ್ಲ, ಪುರಸಭೆ ಅಧಿಕಾರಿಗಳಿಗೆ ಕೇಳಿದರೆ ಅದೆ ಹಳೆ ಉತ್ತರ ಪೈಪ್ ಲೈನ್ ಸಮಸ್ಯೆ ಎನ್ನುತ್ತಾರೆ ಪದೆ ಪದೆ ಜನಸಾಮಾನ್ಯರು ನೀರಿಗಾಗಿ ಗೋಳಾಡುವಂತೆ ಮಾಡುತ್ತಿರುವ ಪುರಸಭೆಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಸೇಡಂ ಸಹಾಯಕ ಆಯುಕ್ತರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಸುಮಾರು 55 ಸಾವಿರ ಜನಸಂಖ್ಯೆ ಹೊಂದಿರುವ ವಾಡಿ ಪಟ್ಟಣಕ್ಕೆ ಈ ರೀತಿ ನೀರಿನ ಸಮಸ್ಯೆ ಬರಬಾರದು ಎಂದು ಇಂಗಳಗಿಯಿಂದ ಎಸಿಸಿ ಕಂಪನಿಯ‌ […]

Continue Reading

ವಾಡಿಯಲ್ಲಿ ಮಹಾವೀರ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಗವಾನ್ ಮಹಾವೀರ ಜಯಂತಿ ಪ್ರಯುಕ್ತ, ಮಹಾವೀರ ರ ಭಾವಚಿತ್ರಕ್ಕೆ ಮುಖಂಡರು ಪುಷ್ಪನಮನ ಸಲ್ಲಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಮಹಾವೀರ ರು ತಮ್ಮ ಜೀವನದಲ್ಲಿ ಸತ್ಯ ಮತ್ತು ಅಹಿಂಸೆಯ ಮರ‍್ಗವನ್ನು ಅಳವಡಿಸಿಕೊಂಡು ಇಡೀ ಸಮಾಜಕ್ಕೆ ಸತ್ಯ ಮತ್ತು ಅಹಿಂಸೆಯ ಬೆಳಕನ್ನುತೋರಿಸಿದ್ದಾರೆ. ಮನುಷ್ಯ ಶ್ರೇಷ್ಠನಾಗುವುದು ಹುಟ್ಟಿನಿಂದಲ್ಲ, ರ‍್ಮದಿಂದ ನಡೆದುಕೊಳ್ಳುವುದರಿಂದ ಎಂದರು. ಭಗವಾನ್ ಮಹಾವೀರರು ಅಹಿಂಸೆ, ಸತ್ಯನಿಷ್ಠೆ, ತಾರತಮ್ಯ, ಬ್ರಹ್ಮರ‍್ಯ ಮತ್ತು ಅಪರಿಗ್ರಹಗಳೆಂಬ ಐದು ವ್ರತಗಳನ್ನು ಪಾಲಿಸುವಂತೆ ಪ್ರತಿಯೊಬ್ಬ ವ್ಯಕ್ತಿಯನ್ನು […]

Continue Reading

ಹೋಮಿಯೋಪಥಿ ಅಡ್ಡಪರಿಣಾಮವಿಲ್ಲದ ಉತ್ತಮ ವೈದ್ಯಕೀಯ ಪದ್ಧತಿ

ಕಲಬುರಗಿ: ಹೋಮಿಯೋಪಥಿಯು ಯಾವುದೆ ಅಡ್ಡಪರಿಣಾಮಗಳಿಲ್ಲದ, ಬಹುತೇಕ ಎಲ್ಲಾ ಕಾಯಿಲೆಗಳಿಗೆ ಸೂಕ್ತ ಪರಿಣಾಮಕಾರಿ ಚಿಕಿತ್ಸೆ ಹೊಂದಿರುವ, ರೋಗ ಮುಕ್ತತೆ ಹೊಂದಿ ಜೀವನ ನಿರ್ವಹಣೆಗೆ ಪೂರಕವಾದ ವಿಶೇಷ ಚಿಕಿತ್ಸಾ ವಿಧಾನವಾಗಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವದು ಪ್ರಸ್ತುತ ದಿನಗಳಲ್ಲಿ ಹೆಚ್ಚು ಅಗತ್ಯವಾಗಿದೆ ಎಂದು ಹೋಮಿಯೋಪಥಿ ತಜ್ಞ ವೈದ್ಯ ಡಾ.ಮಂಜುನಾಥ ಬಿ ಪವಾಡಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಬಸವೇಶ್ವರ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಗುರುವಾರ ಜರುಗಿದ ‘ವಿಶ್ವ ಹೋಮಿಯೋಪಥಿ ದಿನಾಚರಣೆ’ಯನ್ನು ‘ಹೋಮಿಯೋಪಥಿ […]

Continue Reading

ಶಾಂತಿ, ಅಹಿಂಸೆಯ ಸಾಕಾರಮೂರ್ತಿ ವರ್ಧಮಾನ ಮಹಾವೀರ

ಕಲಬುರಗಿ: ಶಾಂತಿ, ತ್ಯಾಗ, ಅಹಿಂಸೆ, ಭ್ರಾತೃತ್ವ ಭಾವನೆ ಎಲ್ಲರಲ್ಲಿಯೂ ಮೂಡಿಸಿ, ಅದರಂತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜ ಸುಧಾರಣೆಗಾಗಿ ಶ್ರಮಿಸಿದ ವರ್ಧಮಾನ ಮಹಾವೀರರ ಕೊಡುಗೆ ಪ್ರಮುಖವಾಗಿದೆ. ಅವರ ತತ್ವಗಳ ಅನುಸರಣೆಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ದೊರೆಯಲು ಸಾಧ್ಯವಾಗುತ್ತದೆ ಎಂದು ಜೈನ ತತ್ವ ಚಿಂತಕ ಜೀನೇಂದ್ರ ಸಾಗರಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವರ್ಧಮಾನ ಮಹಾವೀರರ 2624ನೇ ಜಯಂತಿ’ ಕಾರ್ಯಕ್ರಮದಲ್ಲಿ […]

Continue Reading

ಚಿನ್ನದ ಬೆಲೆ ಬರೊಬ್ಬರಿ 34 ಸಾವಿರ ರೂ ಇಳಿಕೆ ಸಾಧ್ಯತೆ, ಅಮೆರಿಕ ತಜ್ಞರ ಸೂಚನೆ

ಚಿನ್ನದ ಬೆಲೆ ಇಳಿಯುತ್ತಾ ? ಅಮೆರಿಕ ತಜ್ಞರ ಪ್ರಕಾರ ಜಾಗತಿಕ ಮಾರುಕಟ್ಟೆಯಲ್ಲಿ ಪೂರೈಕೆ ಹೆಚ್ಚಾದರೆ ಮತ್ತು ಬೇಡಿಕೆ ಕಡಿಮೆಯಾದರೆ ಚಿನ್ನದ ಬೆಲೆ ಕಡಿಮೆಯಾಗಬಹುದು. ಇದೀಗ ಭಾರತದಲ್ಲಿ ಚಿನ್ನದ ಬಲೆ ಗಣನೀಯವಾಗಿ ಇಳಿಕೆಯಾಗುವ ಸಾಧ್ಯತೆ ತಜ್ಞರು ಸೂಚಿಸಿದ್ದಾರೆ. ಈಗ 90‌ ಸಾವಿರ ರೂ ಸಿಗುತ್ತಿರುವ 10 ಗ್ರಾಂ ಚಿನ್ನ, 56 ಸಾವಿರ ರೂ ಗೆ ಇಳಿಯುತ್ತಾ ? ಇದೀಗ ಎಲ್ಲೆಡೆ ಚಿನ್ನದ ಬೆಲೆ ಕುರಿತು ಚರ್ಚೆ ನಡೆಯುತ್ತಿದೆ. ಅಮೆರಿಕ ತಜ್ಞರು ಈ ಕುರಿತು ಸೂಚನೆಯೊಂದನ್ನು ನೀಡಿದ್ದಾರೆ. ಭಾರತದಲ್ಲಿ ಚಿನ್ನದ […]

Continue Reading

ಸಮಾಜದ ಸೌಖ್ಯತೆಗೆ ಪೂಜೆ, ದಾಸೋಹ ಮುಖ್ಯ: ನಾಲವಾರ ಶ್ರೀಗಳು

ಜೇವರ್ಗಿ: ಸಮಾಜದಲ್ಲಿನ ಜನರು ಅಹಂ ಅನ್ನು ತೊರೆದು ಪ್ರೀತಿ, ವಿಶ್ವಾಸ, ಭಕ್ತಿಯಿಂದ ಪೂಜೆ ಮತ್ತು ದಾಸೋಹ ಪರಂಪರೆಯನ್ನು ದಿನವಿಡಿ ನಡೆಸಿದರೆ ಬದುಕಿಗೆ ಬೆಲೆ ಬರುತ್ತದೆ. ಮಾಡುವ ಕಾರ್ಯದಲ್ಲಿ ಸ್ವಾರ್ಥ ಮತ್ತು ಅಹಂ ಅನ್ನು ಮುಕ್ತಗೊಳಿಸಿ ನಿಸ್ವಾರ್ಥ ಸೇವೆ ಸಲ್ಲಿಸುವದು ತುಂಬಾ ಮುಖ್ಯ ಎಂದು ನಾಲವಾರ ಕೋರಿಸಿದ್ದೇಶ್ವರ ಸಂಸ್ಥಾನ ಮಠದ ಡಾ. ಸಿದ್ದತೋಟೆಂದ್ರ ಮಹಾಸ್ವಾಮಿಗಳು ನುಡಿದರು. ತಾಲೂಕಿನ ಕಟ್ಟಿ ಸಂಗಾವಿ ಭೀಮಾ ಬ್ರಿಜ್ ಪ್ರಭು ಬಸಯ್ಯ ತಾತನವರ ಜಾತ್ರಾ ಮಹೋತ್ಸವದ ಅಂಗವಾಗಿ ನೆರವೇರಿದ ರಥೋತ್ಸವದ ನಂತರ ನಡೆದ ಧರ್ಮ […]

Continue Reading

ಕಲಬುರಗಿ: ಗ್ಯಾಸ್ ಕಟರ್ ಬಳಸಿ ATM ನಿಂದ 18 ಲಕ್ಷ ರೂ ದೋಚಿದ ಖದೀಮರು

ಕಲಬುರಗಿ: ಗ್ಯಾಸ್ ಕಟರ್ ಬಳಸಿ ಕಳ್ಳರು ಎಟಿಎಂನಿಂದ 18 ಲಕ್ಷ ರೂ. ಕದ್ದೊಯಿದಿರುವ ಘಟನೆ ಕಲಬುಗರಿಯ ರಾಮನಗರದ ಬಳಿ ಇರುವ SBI ATM ನಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬ್ಯಾಂಕ್ ಸಿಬ್ಬಂದಿ ATM ಗೆ ಹಣ ಹಾಕಿ ಹೋಗಿದ್ದರು. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ATM ನಲ್ಲಿ ಸೆಕ್ಯೂರಿಟಿ ಇಲ್ಲದನ್ನು ಗಮನಿಸಿದ ಖದೀಮರು ಕನ್ನ ಹಾಕಿದ್ದಾರೆ. ಕಳ್ಳರು ATM ನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಬ್ಲಾಕ್ ಸ್ಪ್ರೆ ಮಾಡಿ ಗ್ಯಾಸ್ ಕಟ್ಟರ್‌ನಿಂದ […]

Continue Reading

ಮಳೆ-ಗಾಳಿಗೆ ನೆಲಕ್ಕುರುಳಿದ 5 ಕೋಟಿ ವೆಚ್ಚದ ರಸ್ತೆಯ ದ್ವಿಪಥ ಕಂಬಗಳು

ವಾಡಿ: ಬೇಸಿಗೆ ಕಾಲದ ಮಳೆಗೆ 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಸ್ತೆಯ ದ್ವಿಪಥ ಕಂಬಗಳು ಸಣ್ಣ ಮಳೆ- ಬಿರುಗಾಳಿಗೆ ಸಾಲಾಗಿ ನೆಲಕ್ಕುರುಳಿವೆ. ಅದೃಷ್ಟವಶಾತ ಒಬ್ಬ ಮಹಿಳೆ ಸೇರಿದಂತೆ ಕೆಲವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದು, ಭಾರಿ ಅನಾಹುತ ತಪ್ಪಿದಂತಾಗಿದೆ. ಇದನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಗುತ್ತಿಗೆದಾರ ಮತ್ತು ಅನುಷ್ಠಾನಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಒತ್ತಾಯಿಸಿದ್ದಾರೆ. ಸುಮಾರು 3-4 ವರ್ಷಗಳಿಂದ ಕುಂಟುತ್ತಾ ಕಳಪೆ ಮಟ್ಟದಿಂದ ಸಾಗುತ್ತಿದ್ದ ಈ ರಸ್ತೆ ಕಾಮಗಾರಿಯಿಂದ […]

Continue Reading