ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ: ಶಂಕರಗೌಡ ಪಾಟೀಲ

ಚಿತ್ತಾಪುರ: ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪರಿಸರ ಕಾಪಾಡಿಕೊಳ್ಳಬೇಕು ಎಂದು ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್-ಮಿಲಾದ್ ಹಬ್ಬದ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಗಣೇಶ್ ಹಬ್ಬದ ಮತ್ತು ಈದ್ – ಮಿಲಾದ್ ಒಟ್ಟಿಗೆ ಬಂದಿದ್ದು, ಹೀಗಾಗಿ ಎಲ್ಲರೂ ಸಂತೋಷದಿಂದ ಹಬ್ಬಗಳು ಆಚುಸಬೇಕು, ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.ಇತರರಿಗೆ ತೊಂದರೆಯಾಗದಂತೆ ಹಬ್ಬಗಳು ಆಚುಸಬೇಕು ಎಂದರು. ಗಣೇಶ ಪ್ರತಿಷ್ಠಾಪಿಸುವ ಉತ್ಸವ ಮಂಡಳಿಯವರುಪೊಲೀಸ್ ಠಾಣೆಗೆ ಮಾಹಿತಿ […]

Continue Reading

ಸ್ವತಃ ದೇವರೇ ಹೇಳಿದರೂ ಮತ್ತೆ ಚುನಾವಣೆಗೆ ನಿಲ್ಲಲ್ಲ: ಕೇಂದ್ರ ಸಚಿವ ವಿ ಸೋಮಣ್ಣ ರಾಜಕೀಯ ನಿವೃತ್ತಿ ಮಾತು

ತುಮಕೂರು: ಸ್ವತಃ ದೇವರೇ ಹೇಳಿದರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಕೇಂದ್ರ ಸಚಿವ ವಿ ಸೋಮಣ್ಣ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ವಿವರಿಸುತ್ತಿದ್ದ ಸೋಮಣ್ಣ, ಕೇಂದ್ರ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಹಾಗೂ ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಬಗ್ಗೆ ಮಾತನಾಡುವಾಗ, ತುಮಕೂರು-ಬೆಂಗಳೂರು ನಾಲ್ಕು ಪಥದ ರೈಲ್ವೆ. ಸರ್ವೆ ಆಯ್ತು ಡಿಪಿಆರ್ ಶುರು ಮಾಡಿಸಿದ್ದಿನಿ. ಇದರ ಜೊತೆಗೆ ಎನ್‌ಹೆಚ್4ರ ತಿಮ್ಮರಾಜನಹಳ್ಳಿ ಅಭಿವೃದ್ಧಿ ಆಗುತ್ತದೆ. ಕೆಐಡಿಬಿಯವರ ಜೊತೆ ಮಾತನಾಡಿದ್ದೆನೆ ಎಂದರು. ಇದೆಲ್ಲಾ ಅಭಿವೃದ್ಧಿ ನಿಮಗಾಗಿ. ನಾನು […]

Continue Reading

ಪ್ರಾಚೀನ ಅವಶೇಷಗಳ ತಾಣ ಹೊಳಕುಂದಾ: ಮುಡಬಿ

ಕಲಬುರಗಿ: ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರ, ಬಹುಮನಿ ಅರಸರ ಕಾಲದ ಅನೇಕ ಅವಶೇಷಗಳು, ಸ್ಮಾರಕಗಳುಳ್ಳ ತಾಣ ಹೊಳಕುಂದಾ ಗ್ರಾಮವಾಗಿದೆ. ಇದರ ಇತಿಹಾಸ ರೋಚಕವಾಗಿದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ಕಮಲಾಪುರ ತಾಲೂಕಿನ ಹೊಳಕುಂದಾ ಗ್ರಾಮದ ಐತಿಹಾಸಿಕ ರುಕ್ಮಿಣಿ-ಪಾಂಡುರಂಗ ದೇವಸ್ಥಾನದ ಆವರಣದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಕಲಬುರಗಿ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-30ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕನ್ನಡಿಗರ ಧರ್ಮ, ಆಧ್ಯಾತ್ಮಿಕತೆ, ಶಿಕ್ಷಣ, ಆಡಳಿತ, ಶೌರ್ಯ, ಪರಾಕ್ರಮ ಸಾದರ […]

Continue Reading

ದೇಶದ ಅಭಿವೃದ್ಧಿಯಲ್ಲಿ ಉದ್ಯಮಗಳ ಪಾತ್ರ ಅನನ್ಯ

ಕಲಬುರಗಿ: ಉದ್ಯಮಗಳು ಸರಕುಗಳನ್ನು ಉತ್ಪಾದಿಸಿ ಸೇವೆಗಳನ್ನು ನೀಡುತ್ತವೆ. ಸರ್ಕಾರಕ್ಕೆ ತೆರಿಗೆ ಪಾವತಿಸುತ್ತವೆ. ಗ್ರಾಹಕರಿಗೆ ಅಗತ್ಯ ಸರಕುಗಳು ಪೂರೈಸುತ್ತವೆ. ಉದ್ಯೋಗ ನೀಡುವುದು ಸೇರಿದಂತೆ ಮತ್ತಿತರ ಕೊಡುಗೆ ನೀಡುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಉದ್ಯಮಗಳು ಅನನ್ಯವಾದ ಪಾತ್ರ ವಹಿಸಿವೆ ಎಂದು ಉದ್ಯಮಿ ಹಾಗೂ ಸಮಾಜ ಸೇವಕ ಕೇದರನಾಥ ಕುಲಕರ್ಣಿ ಹೇಳಿದರು. ನಗರದ ಸ್ವಾರಗೇಟ್’ನ ‘ರೇವಣಸಿದ್ದೇಶ್ವರ ಮಿನರಲ್ ವಾಟರ್ ಪ್ಲಾಂಟ್’ನ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ವಿಶ್ವ ಉದ್ಯಮಿಗಳ ದಿನಾಚರಣೆ’ಯಲ್ಲಿ ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ […]

Continue Reading

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಭಾರತ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಪಾದಾರ್ಪಣೆ ಮಾಡುವುದು ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪಾರವಾದ ಸಾಧನೆ ಮಾಡುತ್ತಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹವಾದ ಚಂದ್ರ, ಚಂದ್ರನಲ್ಲಿರುವ ವಾತಾವರಣ ಸೇರಿದಂತೆ ಅಲ್ಲಿನ ಮಾಹಿತಿಯ ಬಗ್ಗೆ ವ್ಯಾಪಕವಾಗಿ ಸಂಶೋಧನೆ […]

Continue Reading

ಕಾಂಗ್ರೆಸ್ ನಾಯಕಿ ಕುಸುಮ ಹನುಮಂತರಾಯಪ್ಪ ನಿವಾಸದ ಮೇಲೆ ಇ.ಡಿ ದಾಳಿ: ವೀರೇಂದ್ರ ಪಪ್ಪಿಯೊಂದಿಗೆ ನಂಟು

ಬೆಂಗಳೂರು: ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರ ಮೇಲೆ ನಡೆಯುತ್ತಿರುವ ತನಿಖೆಯ ಮುಂದುವರೆದ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಮುದ್ದಿಪಾಳ್ಯ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಇಂದು ಬೆಳಗ್ಗೆ 4.30ರ ಸುಮಾರಿಗೆ ಇ.ಡಿ ಅಧಿಕಾರಿಗಳ ಎರಡು ಇನೋವಾ ಕಾರುಗಳಲ್ಲಿ ಆಗಮಿಸಿ ಕೇಂದ್ರ ಭದ್ರತಾ ಪಡೆಯ ಸಹಯೋಗದೊಂದಿಗೆ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ಹಿನ್ನೆಲೆ ಇ.ಡಿ ಅಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ […]

Continue Reading

ಹಿರಿಯರನ್ನು ಗೌರವಿಸುವ ಸಂಸ್ಕೃತಿ ಬೆಳೆಯಲಿ

ಕಲಬುರಗಿ: ಪಾಶ್ಯಾತ್ಯ ಸಂಸ್ಕೃತಿಯ ಪ್ರಭಾವದಿಂದ ಹಿರಿಯರಿಗೆ ಗೌರವ ನೀಡುವ, ಆರೈಕೆ ಮಾಡುವ ಜವಾಬ್ದಾರಿ ಕಡಿಮೆಯಾಗುತ್ತಿರುವದು ವಿಷಾದನೀಯ ಸಂಗತಿ ಎಂದು ನಿವೃತ್ತ ಕೃಷಿ ಅಧಿಕಾರಿ ಹಾಗೂ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆ ಮತ್ತು ಶಿವಾ ಮಂದಿರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಹಿರಿಯರ ಸಲಹೆ, ಸೂಚನೆ, ಮಾರ್ಗದರ್ಶನ ತುಂಬಾ […]

Continue Reading

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ಪಾವತಿಸಲು ಶೇ.50 ಡಿಸ್ಕೌಂಟ್: 20 ದಿನ ಮಾತ್ರ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ಘೋಷಿಸಿ ಆದೇಶ ಹೊರಡಿಸಿದೆ. ಈ ಅವಕಾಶವು ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಯಾರಿಗೆ ರಿಯಾಯಿತಿ ಅನ್ವಯ ? ಸಾರಿಗೆ ಇಲಾಖೆ ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, 2023ರ ಫೆಬ್ರವರಿ 11 ರವರೆಗೆ ದಾಖಲಾಗಿರುವ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಿಗೆ ಈ […]

Continue Reading

ಎಲ್​ಟಿಟಿ ಮತ್ತು ಕೋನಾರ್ಕ್ ರೈಲು ನಿಲ್ಲಿಸುವಂತೆ ಬ್ಲಾಕ್ ಕಾಂಗ್ರೆಸ್ ಮುಖಂಡರಿಂದ ಡಿಆರ್‌ಎಂಗೆ ಮನವಿ

ಚಿತ್ತಾಪುರ: ರೈಲು ನಿಲ್ದಾಣದಲ್ಲಿ ಇನ್ನೂ ಕೆಲವು ರೈಲುಗಳುನಿಲ್ಲಿಸಬೇಕು, ಒಂಟಿ ಕಮಾನ್ ಬಳಿ ಕಬ್ಬಿಣದ ಗೇಟ್ ಎತ್ತುವುದು, ಪ್ಲಾಟ್ ಫಾರ್ಮ್ ಸಂಖ್ಯೆ 3 ರೈಲು ನಿಲ್ದಾಣದಲ್ಲಿ ಟಿಕೆಟ್ ಬುಕಿಂಗ್ ಕೌಂಟರ್ ತೆರೆಯಬೇಕು, ಒಂಟಿ ಕಮಾನ್’ನಿಂದ ನಿಲ್ದಾಣಕ್ಕೆ ರಸ್ತೆ ದುರಸ್ತಿ ಮಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮತ್ತು ಮುಖಂಡರು ಸಿಕಂದರಾಬಾದ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ) ಡಾ. ಆರ್ ಗೋಪಾಲಕೃಷ್ಣನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಚಿತ್ತಾಪುರ ರೈಲು ನಿಲ್ದಾಣಕ್ಕೆ ಬುಧವಾರ ಆಗಮಿಸಿದ ಸಂದರ್ಭದಲ್ಲಿ ಅವರನ್ನು […]

Continue Reading

ಮುಂಬೈನಲ್ಲಿ ನಿಲ್ಲದ ವರುಣಾರ್ಭಟ: ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ

ಮುಂಬೈ: ಮಹಾನಗರಿ ಮುಂಬೈನಲ್ಲಿ ಕಳೆದು ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಖ್ಯಾತ ಬಾಲಿವುಡ್ ನಟ, ನಟಿಯರ ಮನೆ ಜಲಾವೃತಗೊಂಡಿವೆ. ಬುಧವಾರ ಕೂಡ ಮುಂಬೈನಲ್ಲಿ ಭಾರಿ ಮಳೆಯಾಗಿದೆ, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಅಪಾರ ಪ್ರಮಾಣದ ಹಾನಿಯುಂಟಾಗಿದೆ, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದಾಗಿ ಬಾಲಿವುಡ್ ಸೆಲೆಬ್ರೆಟಿಗಳ ಮನೆಗೂ ನೀರು ನುಗ್ಗಿದೆ. ಅಮಿತಾಬ್ ಬಚ್ಚನ್, ಅಜಯ್ ದೇವಗನ್, ಸನ್ನಿ ಡಿಯೋಲ್, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವರ ಮನೆಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ. ಈ ಕುರಿತು ವ್ಲಾಗರ್ […]

Continue Reading