ಮಾತೃ ಶಕ್ತಿ ಬೃಹತ್ ಮಹಿಳಾ ಜಾಥಾದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿ
ಕಲಬುರಗಿ: ಡಾ.ಬಿ.ಆರ್ ಅಂಬೇಡ್ಕರ್ ಇಂಟಿಗ್ರೇಟೆಡ್ ರಿಸರ್ಚ್ ಇನಸ್ಟಿಟ್ಯೂಟ್, ಬಸವೇಶ್ವರ ಸಮಾಜ ಸೇವಾ ಬಳಗ, ಕಲ್ಯಾಣ ಕರ್ನಾಟಕ ಸೇನೆ, ಸ್ಲಂ ಜನಾಂದೋಲನದ ಜಿಲ್ಲಾ ಘಟಕ, ಕೆಎಚ್ಬಿ ಗ್ರೀನ್ ಪಾರ್ಕ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಶಾಲಾ-ಕಾಲೇಜುಗಳು, ಸಂಘ-ಸಂಸ್ಥೆಗಳು, ಮಹಿಳಾ ಸಂಘಗಳ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರರ 134ನೇ ಜಯಂತಿ ಪ್ರಯುಕ್ತ ‘ಮಾತೃ ಶಕ್ತಿ’ ಬೃಹತ್ ಮಹಿಳಾ ಜಾಥಾದಲ್ಲಿ ಎಲ್ಲರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಡಾ.ಸುನೀಲಕುಮಾರ ಎಚ್ ವಂಟಿ ಮತ್ತು ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ […]
Continue Reading