ವಾಡಿ: ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ರಾಷ್ಟ್ರದ ಮಹಾನ್ ನಾಯಕರಾಗಿದ್ದ ಡಾ.ಬಾಬು ಜಗಜೀವನರಾಂ ಅವರ 118ನೇ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಗೌರವ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಬಿಜೆಪಿಯ ತಾಲೂಕ ಎಸ್’ಸಿ ಮೂರ್ಚಾದ ಮಾಜಿ ಅಧ್ಯಕ್ಷ ರಾಜು ಮುಕ್ಕಣ್ಣ ಮಾತನಾಡಿ, ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆ ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು ಎಂದರು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ […]

Continue Reading

ಹಿರಿಯ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ನಿಧನ

ಚಿತ್ತಾಪುರ: ತಾಲೂಕಿನ ಅಲ್ಲೂರ (ಬಿ) ಗ್ರಾಮದ ನಿವಾಸಿ ಹಿರಿಯ ಪತ್ರಕರ್ತ, ಲೇಖಕ ನಾಗಯ್ಯಸ್ವಾಮಿ ಅಲ್ಲೂರು (55) ಶನಿವಾರ ಸಂಜೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಹಾಗೂ ಚಿತ್ತಾಪುರ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಹೋದರ ರಾಚಯ್ಯಸ್ವಾಮಿ ಅಲ್ಲೂರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಅಲ್ಲೂರ (ಬಿ) ಗ್ರಾಮದ ಸ್ವಂತ ಜಮೀನಿನಲ್ಲಿ ರವಿವಾರ ಮಧ್ಯಾಹ್ನ 2 ಗಂಟೆಗೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ತಾಲೂಕು […]

Continue Reading

400 ರೂ ಐಸ್‌ ಕ್ರೀಮ್‌ಗಾಗಿ 40 ಸಾವಿರ ಕಳೆದುಕೊಂಡ ಮಹಿಳೆ

ಬೆಂಗಳೂರು: ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಐಸ್‌ ಕ್ರೀಮ್‌ ಖರೀದಿಸಲು ಹೋಗಿ 40 ಸಾವಿರ ರೂ. ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಮಾ.28ರಂದು ಬಿಗ್‌ ಬಾಸ್ಕೆಟ್ ಆ್ಯಪ್‌ನಲ್ಲಿ 2 ಕೆ.ಜಿ. ಕಿತ್ತಲೆ ಹಣ್ಣು, 250 ಗ್ರಾಂ ಕೊತ್ತಂಬರಿ ಸೊಪ್ಪು ಹಾಗೂ 1 ಕೆ.ಜಿ. ಐಸ್‌ ಕ್ರೀಮ್‌ ಅನ್ನು ಮಹಿಳೆ ಆರ್ಡರ್‌ ಮಾಡಿ, ಹಣವನ್ನೂ ಪಾವತಿಸಿದ್ದರು. ಆದರೆ, ಡೆಲಿವರಿ ಬಾಯ್‌ ಐಸ್‌ ಕ್ರೀಮ್‌ ಹೊರತುಪಡಿಸಿ ಉಳಿದೆಲ್ಲಾ ವಸ್ತುಗಳನ್ನು ತಂದುಕೊಟ್ಟಿದ್ದ. ಹೀಗಾಗಿ ಗೂಗಲ್‌ನಲ್ಲಿ ಬಿಗ್‌ ಬಾಸ್ಕೆಟ್‌ ಕಸ್ಟಮರ್‌ ಕೇರ್‌ ಸಂಖ್ಯೆ ಪಡೆದು ಕರೆ […]

Continue Reading

ನರೇಗಾ ಕಾರ್ಮಿಕರಿಗೆ 30% ಕೆಲಸದ ಪ್ರಮಾಣ ಕಡಿತ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 30% ರಷ್ಟು ಹಾಗೂ ಜೂನ್‌ನಲ್ಲಿ 20% ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ […]

Continue Reading

ಯುವಕರು ಕೃಷಿಯತ್ತ ಮುಖ ಮಾಡಲಿ

ಕಲಬುರಗಿ: ಯುವಕರು ದೇಶದ ಅಮೂಲ್ಯ ಆಸ್ತಿ, ಕೃಷಿ ದೇಶದ ಬೆನ್ನೆಲಬು, ಸರ್ಕಾರ ಎಲ್ಲರಿಗೂ ನೌಕರಿ ನೀಡಲು ಸಾಧ್ಯವಿಲ್ಲ ಹೀಗಾಗಿ ಯುವಕರು ಕೃಷಿ ಕ್ಷೇತ್ರದಲ್ಲಿ ಆಸಕ್ತಿಯಿಂದ ದುಡಿಮೆ ಮಾಡಿದರೆ, ಹೆಚ್ಚಿನ ಇಳುವರಿ ಪಡೆದು ಉತ್ತಮ ಲಾಭ ಪಡೆಯಲು ಸಾಧ್ಯವಿದೆ. ಆದ್ದರಿಂದ ಯುವಕರು ಕೃಷಿಯತ್ತ ಮುಖ ಮಾಡಬೇಕಾಗಿದೆ ಎಂದು ಪ್ರಗತಿಪರ, ಸಾಧಕ ರೈತ ಚನ್ನವೀರಯ್ಯ ಕುಂಬಾರಮಠ ಹೇಳಿದರು. ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸತ್ಕಾರ ಸ್ವೀಕರಿಸಿ […]

Continue Reading

ವಾಡಿ: ನಿರ್ಗತಿಕ ಮಕ್ಕಳಿಗೆ ಧರ್ಮಸ್ಥಳ ಸಂಸ್ಥೆಯಿಂದ ಮಾಶಾಸನ‌

ವಾಡಿ: ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಛೇರಿಯಲ್ಲಿ ಮಲ್ಲಿಕಾರ್ಜುನ ಬಡಾವಣೆಯಲ್ಲಿ ವರ್ಷಗಳ ಹಿಂದೆ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಬಡ ಮಕ್ಕಳಾದ ಭಾಗ್ಯಶ್ರೀ, ಆಕಾಶ ಅವರಿಗೆ ಧರ್ಮಸ್ಥಳ ವಾತ್ಸಲ್ಯ ಯೋಜನೆಯಡಿ ಪ್ರತಿ ತಿಂಗಳು ಮಂಜೂರಾದ ಮಾಶಾಸನ ಕೈಪಿಡಿ ಮತ್ತು 1,500 ರೂವಾಡಿ ವಲಯದ ಪತಂಜಲಿ ಯೋಗ ಸಮಿತಿ ಪ್ರಭಾರಿ ವೀರಣ್ಣ ಯಾರಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸೇವೆ ಶ್ಲಾಘನೀಯ, ಸರ್ಕಾರ ಮಾಡಲಾರದಂತಹ ಹಲವಾರು ಉತ್ತಮ ಕೆಲಸ ಈ […]

Continue Reading

ಚಿತ್ರ ಕಲೆಗಳು ಸಂಸ್ಕೃತಿ, ಪರಂಪರೆ, ಇತಿಹಾಸದ ಕರುಹುಗಳು

ಕಲಬುರಗಿ: ಒಂದು ಚಿತ್ರ ಸಾವಿರ ಶಬ್ದಗಳಿಗೆ ಸಮಾನ ಎಂಬ ಮಾತು ಚಿತ್ರಕಲೆಯ ಮಹತ್ವ ಸಾರುತ್ತದೆ. ಚಿತ್ರಕಲೆಯು ಸಂಸ್ಕೃತಿ, ಪರಂಪರೆ, ಇತಿಹಾಸದ ಕುರುಹು ಒದಗಿಸುತ್ತವೆ ಎಂದು ಅಂತಾರಾಷ್ಟ್ರೀಯ ಖ್ಯಾತ ಚಿತ್ರ ಕಲಾವಿದ ಡಾ.ಸುಬ್ಬಯ್ಯ ಎಂ.ನೀಲಾ ಅಭಿಪ್ರಾಯಪಟ್ಟರು. ನಗರದ ಮಹಾಲಕ್ಷ್ಮಿ ನಗರದಲಳ ನೀಲಾ ಆರ್ಟ್ ಗ್ಯಾಲರಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಸಂಜೆ ಜರುಗಿದ ‘ಸ್ವತಂತ್ರ ಚಿತ್ರ ಕಲಾವಿದರ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಚಿತ್ರಕಲೆಯು ಘಟನೆ ಸಂದರ್ಭದ ನೈಜತೆಯನ್ನು ಕಟ್ಟಿಗೆ ಕಟ್ಟುವ ಹಾಗೆ ನೀಡುತ್ತದೆ. ಇದು ಶಾಶ್ವತವಾದ […]

Continue Reading

ಬಾಯಿ ಆರೋಗ್ಯದಿಂದ ದೇಹದ ಆರೋಗ್ಯ ಸಾಧ್ಯ

ಕಲಬುರಗಿ: ಸಾಮಾನ್ಯವಾಗಿ ಯಾವುದೆ ಕಾಯಿಲೆಯ ಲಕ್ಷಣ ಕಂಡುಬಂದು ಆಸ್ಪತ್ರೆಗೆ ತೆರಳಿದಾಗ ವೈದ್ಯರು ಮೊದಲು ಬಾಯಿಯನ್ನು ಪರಿಶೀಲಿಸುವರು. ಹಲ್ಲುಗಳು, ನಾಲಿಗೆ, ಗಂಟಲು ಸೇರಿದಂತೆ ಬಾಯಿಯ ಆರೋಗ್ಯದಲ್ಲಿ ಏರು-ಪೇರಾದಾಗ ಅದರ ಪರಿಣಾಮ ದೇಹದ ಇತರೆ ಭಾಗಗಳಿಗೆ ಕೂಡಾ ಆಗುತ್ತದೆ. ಆದ್ದರಿಂದ ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ಯುಪಿಎಚ್‌ಸಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ವಿಶ್ವ ಬಾಯಿ ಆರೋಗ್ಯ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಹಲ್ಲುಗಳ ರಕ್ಷಣೆಗ ದಿನಕ್ಕೆ […]

Continue Reading

ರೈಲ್ವೆಯಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರ ಸ್ಥಾಪನೆ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಕೊಡುಗೆ

ನವದೆಹಲಿ: ಭಾರತೀಯ ರೈಲ್ವೆ ದಶಕದಿಂದ ಸೌರ ಶಕ್ತಿ ಉತ್ಪಾದನೆ ಮತ್ತು ಬಳಕೆಗೆ ಪ್ರಾಧಾನ್ಯತೆ ನೀಡುತ್ತಿದ್ದು, ದೇಶಾದ್ಯಂತ ಈವರೆಗೆ 2,249 ರೈಲು ನಿಲ್ದಾಣಗಳು ಮತ್ತು ಸೇವಾ ಕಟ್ಟಡಗಳಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರಗಳನ್ನು ಸ್ಥಾಪಿಸಿದೆ. ಕಳೆದ ಹತ್ತು ವರ್ಷಗಳ ಹಿಂದೆ ಕೇವಲ 628 ಸೌರ ಘಟಕಗಳನ್ನು ಹೊಂದಿದ್ದ ಭಾರತೀಯ ರೈಲ್ವೆ ಇತ್ತೀಚಿನ ಐದು ವರ್ಷಗಳಲ್ಲಿ ಅದರ ಮೂರುಪಟ್ಟು ಸೌರ ಘಟಕಗಳನ್ನು ಸ್ಥಾಪಿಸಿ ಸೌರಶಕ್ತಿ ಬಳಕೆಯಲ್ಲಿ ಮುನ್ನಡೆಯಲ್ಲಿದೆ. ಕರ್ನಾಟಕ ಸೇರಿದಂತೆ ರಾಜಸ್ಥಾನ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, […]

Continue Reading

ಚಂಡಮಾರುತ ಸೃಷ್ಟಿ: ರಾಜ್ಯದ 21 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ಸಮುದ್ರದ ಎರಡು ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ, ಸ್ಪಷ್ಟ ಚಂಡಮಾರುತ ಪರಿಚಲನೆ ದಾಖಲಾಗಿದೆ. ಈ ಕಾರಣದಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ 05 ದಿನಗಳ ಕಾಲ (ಏಪ್ರಿಲ್ 8 ರವರೆಗೆ) ಗುಡುಗು ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆ ಅಬ್ಬರಿಸಲಿದೆ. ಕರ್ನಾಟಕದಲ್ಲಿ ಇಂದಿನಿಂದ ಏಪ್ರಿಲ್ 6ರವರೆಗೆ (ಗುರುವಾರ-ರವಿವಾರ) 21 ಜಿಲ್ಲೆಗಳಿಗೆ ಭಾರಿ ಮಳೆ ಪ್ರಯುಕ್ತ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಬಿಸಿಲಿನ ತಾಪ ಹೆಚ್ಚಾಗಿತ್ತು, ಈ ಮಧ್ಯೆ ಬದಲಾದ ಹವಾಮಾನ ವೈಪರಿತ್ಯದ ಪ್ರಭಾವದಿಂದಾಗಿ […]

Continue Reading