ನಾಲವಾರ: ಆ.21 ರಂದು ಭಕ್ತರಿಗೆ ಗುರುದೀಕ್ಷಾ, ಅಯ್ಯಾಚಾರ ಕಾರ್ಯಕ್ರಮ
ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾ ಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇಷ್ಟಲಿಂಗ ಸಹಿತ ಗುರುಪಾದಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿ ಭಾವದಿಂದ ನಡೆಯುತ್ತಿದ್ದು, ಶ್ರಾವಣ ಸಂಭ್ರಮ ಕಳೆಗಟ್ಟಿದೆ ಎಂದು ಮಠದ ವಕ್ತಾರ ಮಹಾದೇವ ಕೆ ಗಂವ್ಹಾರ ತಿಳಿಸಿದ್ದಾರೆ. ಪ್ರತಿ ವರ್ಷದ ಪದ್ಧತಿಯಂತೆ ಶ್ರಾವಣದ ಕೊನೆಯ ಗುರುವಾರ ಆಗಸ್ಟ್ 21ರಂದು ಶ್ರೀಮಠದ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಭಕ್ತರಿಗೆ ಗುರುದೀಕ್ಷೆ ಹಾಗೂ ಜಂಗಮ […]
Continue Reading