ದೇಶದ ಮೊದಲ ವರ್ಟಿಕಲ್ ಪಂಬನ್ ರೈಲ್ವೆ ಬ್ರಿಡ್ಜ್: ಇದರ ವಿಶೇಷತೆ ಏನು ?

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆಗೆ ಸಜ್ಜಾಗಿದೆ. ರಾಮೇಶ್ವರಂಗೆ ತೆರಳುವ ಭಕ್ತರಿಗೆ, ಧನುಷ್ಕೋಡಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಪಂಬನ್ ಬ್ರಿಡ್ಜ್‌ ನಿರ್ಮಿಸಲಾಗಿದೆ. ಸಮುದ್ರದಲ್ಲಿ ನಿರ್ಮಿಸಲಾದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಇದಾಗಿದೆ, ಈ ಸೇತುವೆಯನ್ನು ರಾಮನವಮಿಯಂದು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ. ಪಂಬನ್ ರೈಲು ಸೇತುವೆಯ ನಿರ್ಮಾಣದ ಕಾರ್ಯವನ್ನು 1870ರಲ್ಲಿ ಬ್ರಿಟಿಷ್ ಸರ್ಕಾರವು ಶ್ರೀಲಂಕಾಕ್ಕೆ ವ್ಯಾಪಾರ ಸಂಪರ್ಕ ವಿಸ್ತರಿಸಲು ನಿರ್ಧರಿಸಿದಾಗ ಪ್ರಾರಂಭಿಸಲಾಯಿತು. ಸುಮಾರು 2.2 ಕಿ.ಮೀ.ಗಳಷ್ಟು ವಿಸ್ತಾರವಿದ್ದ, 143 ಪಿಯರ್‌ಗಳನ್ನು ಹೊಂದಿರುವ ಇದನ್ನು […]

Continue Reading

ಎನ್‌ಎಸ್‌ಎಸ್‌ ಶಿಬಿರ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ: ಗುರುರಾಜ ಸಂಗಾವಿ

ಸುದ್ದಿ ಸಂಗ್ರಹ ಶಹಾಬಾದ್: ಪಠ್ಯ ಶಿಕ್ಷಣದ ಜೊತೆಗೆ ಸಮುದಾಯದ ಪರಿಚಯ, ಸೇವೆಯ ಮೂಲಕ ಸ್ವಚ್ಛತೆ ಅರಿವು, ನಮ್ಮಲ್ಲಿನ ಸಂಸ್ಕೃತಿ ಪ್ರದರ್ಶನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಸಹ ಭೋಜನ, ಕ್ರೀಡೆಯ ಮೂಲಕ ಸಮಗ್ರತೆ ಪರಿಕಲ್ಪನೆ ಸೇರಿದಂತೆ ಹಲವು ಚಿಂತನೆಗೆ ಎನ್‌ಎಸ್‌ಎಸ್‌ ಶಿಬಿರ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದೆ ಎಂದು ಗ್ರೇಡ್ 2 ತಹಸೀಲ್ದಾರ್ ಗುರುರಾಜ ಸಂಗಾವಿ ಹೇಳಿದರು. ನಗರದ ಎಸ್ಎಸ್ ಮರಗೋಳ ಕಾಲೇಜಿನಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಎನ್ಎಸ್ಎಸ್ ಮತ್ತು ಬಿ ಘಟಕದ ವಾರ್ಷಿಕ ವಿಶೇಷ ಶಿಬಿರವ ಉದ್ಘಾಟಿಸಿ ಮಾತನಾಡಿದ ಅವರು, […]

Continue Reading

ಸಮ-ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಶರಣ ದಾಸಿಮಯ್ಯ

ಕಲಬುರಗಿ: ದೇವರ ದಾಸಿಮಯ್ಯ ಅವರು ನೇಯ್ಗೆ ಕಾಯಕ ಮಾಡುವದರ ಜೊತೆಗೆ ಮೌಢ್ಯತೆ, ಕಂದಾಚಾರ, ಅಂದಶೃದ್ಧೆ, ಜಾತಿಯತೆ, ಶೋಷಣೆ, ಅನ್ಯಾಯದಂತಹ ಪಿಡುಗುಗಳಿಂದ ತೂತು ಬಿದ್ದ ಸಮಾಜವನ್ನು ತಮ್ಮ ವಚನಗಳ ಮೂಲಕ ನೇಯುವ ಕಾರ್ಯ ಮಾಡಿ, ಸಮ-ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಶ್ರೇಷ್ಟ ಶರಣರಾಗಿದ್ದಾರೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಜರುಗಿದ ‘ಶರಣ ದೇವರ ದಾಸಿಮಯ್ಯನವರ 1046ನೇ ಜಯಂತ್ಯುತ್ಸವ’ […]

Continue Reading

ಡಾ.ಶಿವಕುಮಾರ ಸ್ವಾಮೀಜಿಗಳ ಸೇವೆ ಸಮಾಜಕ್ಕೆ ಮಾದರಿ

ಕಲಬುರಗಿ: ಪರಹಿತ, ಸಮಾಜ ಸೇವೆಯಲ್ಲಿ ಶಿವನನ್ನು ಕಂಡು ದೈವತ್ವಕ್ಕೇರಿದ ಮಹಾನ ಚೇತನ ಅವರಾಗಿದ್ದು, ಅವರ ಸೇವೆ ಸಮಾಜಕ್ಕೆ ಮಾದರಿಯ ಎಂದು ಉಪನ್ಯಾಸಕ, ಸಮಾಜ ಸೇವಕತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ನನ ಬಸವೇಶ್ವರ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಾ.ಶಿವಕುಮಾರ ಮಾಹಾಸ್ವಾಮೀಜಿಯವರ 118ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಲಕ್ಷಾಂತರ ಬಡ, ಅನಾಥ ಮಕ್ಕಳಿಗೆ ಅನ್ನ ಜ್ಞಾನ […]

Continue Reading

ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಬುಧವಾರದಿಂದ ಒಂದು ವಾರ ಭಾರಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕುಗೊಂಡಿರುವುದರಿಂದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರದಿಂದಲೇ ವಿವಿಧೆಡೆ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಬುಧವಾರ ಹಾಗೂ ಗುರುವಾರದಿಂದ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣ ಕಂಡು ಬಂದಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ […]

Continue Reading

ಸಿಎಂ ಸಚಿವಾಲಯದ ಕರ್ತವ್ಯದಿಂದ 30 ಸಿಬ್ಬಂದಿ ವಜಾ

ಬೆಂಗಳೂರು: ಸಿಎಂ ಸಚಿವಾಲಯದ ಕರ್ತವ್ಯದಿಂದ 30 ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಕರ್ತವ್ಯದಿಂದ ತೆಗೆದುಹಾಕಲಾಗಿದೆ. ನಿನ್ನೆ ಮಧ್ಯಾಹ್ನದಿಂದ 30 ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಸರ್ಕಾರದ ಸಹಾಯಕರು, ಕಿರಿಯ ಸಹಾಯಕರು ದಲಾಯತ್ ಹುದ್ದೆಯಲ್ಲಿದ್ದವರು ಸೇವೆಯಿಂದ ವಜಾಗೊಂಡಿದ್ದಾರೆ. ಈ ಬಗ್ಗೆ ಸಿಎಂ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ. 30 ಗುತ್ತಿಗೆ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ, ಅವರ ಸೇವೆ ಅವಶ್ಯಕತೆ ಇಲ್ಲದ ಕಾರಣ ಕರ್ತವ್ಯದಿಂದ ಏಕಾಏಕಿ ತೆಗೆದುಹಾಕಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 30 […]

Continue Reading

ಡಾ.ಶಿವಕುಮಾರ ಸ್ವಾಮೀಜಿ ಸೇವೆ ಸಮಾಜಕ್ಕೆ ಮಾದರಿ

ಕಲಬುರಗಿ: ಸಮಾಜದಲ್ಲಿರುವ ಲಕ್ಷಾಂತರ ಬಡ, ಅನಾಥ ಮಕ್ಕಳಿಗೆ ಅನ್ನ,ಜ್ಞಾನ ದಾಸೋಹ, ಸಂಸ್ಕಾರ, ಮಾನವೀಯೆತೆ ನೀಡಿ, ಅವರ ಬದುಕು ಕಟ್ಟಿಕೊಟ್ಟ ಮಹಾನ ಶಿಲ್ಪಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿಗಳಾಗಿದ್ದಾರೆ ಎಂದು ಉಪನ್ಯಾಸಕ, ಸಮಾಜ ಸೇವಕತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ನನ ಬಸವೇಶ್ವರ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಾ.ಶಿವಕುಮಾರ ಮಾಹಾಸ್ವಾಮೀಜಿಯವರ 118ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು,‌ ಪರಹಿತ, […]

Continue Reading

ವಾಡಿ: ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತಿ ಅಂಗವಾಗಿ ಮುಖಂಡರು ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಹಿಂದೂ, ಮುಸ್ಲಿಂ, ಕ್ರೈಸ್ತ ಮಕ್ಕಳೆನ್ನದೆ ಎಲ್ಲರಿಗೂ ತಮ್ಮ ಮಠದಲ್ಲಿ ಅನ್ನ, ಆಶ್ರಯ ನೀಡಿ, ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಟ್ಟಿದ್ದರು ಎಂದರು. ಮಾತಿನಲ್ಲಿ ಮಾತ್ರವೇ ಅಲ್ಲದೆ, ಜಗತ್ತಿಗೆ ತಮ್ಮ ಕಾಯಕದ ಮೂಲಕ ವಿಶ್ವಮಾನವ ಸಂದೇಶ ಸಾರಿದರು. ಹಳ್ಳಿಗೆ ಏಕಯಾತ್ರೆ, ಪಟ್ಟಣಕ್ಕೆ ಪಂಚಯಾತ್ರೆ ಎಂಬಂತೆ ಶಿವಶರಣರಿಗೆ ಜೋಳಿಗೆ […]

Continue Reading

ರಾಷ್ಟ್ರದ ಅಭಿವೃದ್ಧಿಗೆ ರಿಜರ್ವ ಬ್ಯಾಂಕ್‌ನ ಕೊಡುಗೆ ಅನನ್ಯ

ಕಲಬುರಗಿ: ಭಾರತೀಯ ರಿಜರ್ವ ಬ್ಯಾಂಕು ರಾಷ್ಟ್ರದ ಬ್ಯಾಂಕಾಗಿ ಹಣದುಬ್ಬರ ಹಾಗೂ ಹಣದಕುಸಿತದ ಸನ್ನಿವೇಶಗಳ ನಿರ್ವಹಣೆ, ಸಾಲ ನಿಯಂತ್ರಣ, ವಿದೇಶಿ ವಿನಿಮಯ ಪಾಲಕ, ಅಂತಿಮ ಸಾಲದಾತ, ತೀರುವೆ ಮನೆ ಕಾರ್ಯ, ಕೃಷಿ ಹಾಗೂ ಕೈಗಾರಿಗೆಳ ಅಭಿವೃದ್ಧಿಗಾಗಿ ಹಣಕಾಸಿನ ಸೌಲಭ್ಯ, ಸಂಶೋಧನೆ ಮತ್ತು ವಿಶೇಷ ಕಾರ್ಯಗಳು ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಅನನ್ಯವಾದ ಕೊಡುಗೆ ನೀಡುತ್ತಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾ ಮಹಾದೇವ ನಗರಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ […]

Continue Reading

ನಾಟಕಗಳಿಂದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ

ಕಲಬುರಗಿ: ನಾಟಕಗಳು ಸಮಾಜದಲ್ಲಿರುವ ಅಂಕು-ಡೊಂಕುಗಳು, ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಪರಿಹಾರ ನೀಡುತ್ತವೆ ಎಂದು ಮುಖಂಡ ಶರಣಬಸಪ್ಪ ಎಚ್. ಕಾಂದೆ ಅಭಿಮತಪಟ್ಟರು. ಆಳಂದ ತಾಲೂಕಿನ ಜಕ್ಕಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾತ್ರಿ ಜರುಗಿದ ‘ತಾಯಿಯ ಕರುಳು’ ಸಾಮಾಜಿಕ ನಾಟಕ ಉದ್ಘಾಟಿಸಿ ಮಾತನಾಡಿದ ಅವರು, ನಾಟಕ ಅಥವಾ ರಂಗಭೂಮಿ ನಡದಾಡುವ ವಿಶ್ವವಿದ್ಯಾಲಯವಾಗಿದೆ. ವಾಸ್ತವ ಸ್ಥಿತಿಯನ್ನು ದೊಡ್ಡದು ಅಥವಾ ಚಿಕ್ಕದಾಗಿ ಹೇಳದೆ ಇರುವುದನ್ನು, ಇರುವ ಹಾಗೆಯೇ ಹೇಳುವ ರಂಗಭೂಮಿ, ಸಮಾಜದ ನೈಜ ಪ್ರತಿಬಿಂಬವಾಗಿದೆ ಎಂದರು. ಇಂದಿನ ಆಧುನಿಕತೆಯ […]

Continue Reading