ಸಮಾಜಕ್ಕೆ ಹೃದಯವಂತರ ಅವಶ್ಯಕತೆಯಿದೆ: ಹಾರಕೂಡ ಶ್ರೀ
ಕಲಬುರಗಿ: ಸಮಾಜದಲ್ಲಿ ಜ್ಞಾನವಂತ, ಬುದ್ದಿವಂತರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಮಾತು ಮತ್ತು ಕೃತಿಯಲ್ಲಿ ಒಂದಾಗಿರುವ, ಸಮಾಜದಲ್ಲಿರುವ ಬಡವರು, ಅಸಹಾಯಕರ ಕಣ್ಣೀರು ಒರೆಸುವ, ಸಹಾಯ ಹಸ್ತ ಚಾಚುವ, ಜಾತಿ-ಧರ್ಮ ಮೀರಿ, ಸರ್ವರನ್ನು ಪ್ರೀತಿಯಿಂದ ಕಾಣುವ, ತಂದೆ-ತಾಯಿ, ಗುರು-ಹಿರಿಯರು, ಜನ್ಮಭೂಮಿ, ಗುರು-ಲಿಂಗ-ಜಂಗಮ ಪ್ರೇಮಿಗಳಾಗಿರುವ ಹೃದಯವಂತ ಜನರು ಪ್ರಸ್ತುತ ಸಮಾಜಕ್ಕೆ ಅವಶ್ಯಕತೆಯಿದೆ, ಅವರ ಸಂಖ್ಯೆ ಹೆಚ್ಚಾಗಬೇಕಾಗಿದೆ ಎಂದು ಹಾರಕೂಡ ಮಠದ ಪೂಜ್ಯ ಡಾ.ಚನ್ನವೀರ ಶಿವಾಚಾರ್ಯರು ಆಶಯ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ತಂಬಾಕವಾಡಿಯ ಜಕ್ಕೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಜರುಗಿದ ಧರ್ಮಸಭೆ ಉದ್ಘಾಟಿಸಿ ಆಶೀರ್ವಚನ […]
Continue Reading