ಜಲ ಸಂರಕ್ಷಣೆ ರಾಷ್ಟ್ರೀಯ ಆಂದೋಲನ, ಪ್ರತ್ಯೇಕ ಪಠ್ಯವಾಗಲಿ
ಕಲಬುರಗಿ: ಜಲ ಎಂಬುದು ಕೇವಲ ಎರಡು ಅಕ್ಷರದ ಶಬ್ದವಲ್ಲ, ಅದು ಸಕಲ ಜೀವಿಗಳ ಉಸಿರು, ಅಸ್ತಿತ್ವಕ್ಕೆ ಕಾರಣವಾಗಿದೆ. ವಿವಿಧ ಕಾರಣಗಳಿಂದ ಜಲ ಸಂಪತ್ತಿನ ಕೊರತೆಯಾಗುವುದರ ಜೊತೆಗೆ ಪರಿಸರ ಅಸಮತೋಲನವಾಗುತ್ತಿದೆ. ಜಲ ಸಂರಕ್ಷಣೆ ಸರ್ಕಾರ, ಕೆಲವು ವ್ಯಕ್ತಿ, ಸಂಘ-ಸAಸ್ಥೆಗಳ ಜವಾಬ್ದಾರಿಯಾಗಿರದೆ, ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಜಲ ಸಂರಕ್ಷಣೆಯ ಕಾರ್ಯ ರಾಷ್ಟಿçÃಯ ಆಂದೋಲನದ ರೂಪದಲ್ಲಿ ಜರುಗುವುದರ ಜೊತೆ ಪ್ರತ್ಯೇಕ ಪಠ್ಯವಾಗಬೇಕಾಗಿದೆ ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಹೇಳಿದರು. ನಗರದ ಹಳೆ ಜೇವರ್ಗಿ ರಸ್ತೆಯ ಪಿ&ಟಿ ಕ್ವಾಟರ್ಸ್ […]
Continue Reading