ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಸುದ್ದಿ ಸಂಗ್ರಹ ಶಹಾಬಾದಮೂಲಭೂತ ಸೌಲಭ್ಯ ಮತ್ತು ಸಾರ್ವಜನಿಕರ ಕುಂದು ಕೊರತೆಗೆ ಪೌರಾಯುಕ್ತರು ಸ್ಪಂದನೆ ಮಾಡಬೇಕು ಎಂದು ದಸಂಸ(ಅಂಬೇಡ್ಕರವಾದ)ದ ತಾಲೂಕಿನ ಸಂಚಾಲಕ ಸುಭಾಷ ಸಾಕ್ರೆ ಒತ್ತಾಯಿಸಿದರು. ನಗರದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ ಪ್ರತಿಭಟನಾ ಸತ್ಯಾಗ್ರಹ ಉದ್ದೇಶಿಸಿ ಮಾತನಾಡಿದ ಅವರು, ನಗರ ಸಭೆಯ ವಾರ್ಡ್ ನಂ.11,12,13 ಮತ್ತು 14ರ ಬಡಾವಣೆಯ ಕೊಳವೆ ಬಾವಿ ಕೆಟ್ಟು ಹೋಗಿವೆ, ಬೇಸಿಗೆ ಕಾಲವಾಗಿದರಿಂದ ಮೋಟರ್ ಮತ್ತು ಪೈಪ್ ಲೈನ್ ಅಳವಡಿಸಿ ತಕ್ಷಣವೆ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿದರು. […]
Continue Reading