ಡಾ.ಅಜಯಸಿಂಗ್’ಗೆ ಕೊನೆಗೂ ಒಲಿದ ಸಚಿವ ಸ್ಥಾನ
ಸುದ್ದಿ ಸಂಗ್ರಹ ಕಲಬುರಗಿಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರ, ಜೇವರ್ಗಿಯಿಂದ ಮೂರನೇ ಬಾರಿ ಶಾಸಕರಾಗಿರುವ ಡಾ.ಅಜಯ್ ಸಿಂಗ್ ಅವರಿಗೆ ಕೊನೆಗೂ ಸಚಿವ ಸ್ಥಾನ ಒಲಿದಿದೆ. ಈ ಮೂಲಕ ಪಕ್ಷ ನಿಷ್ಠೆಗೆ ಕಾಂಗ್ರೆಸ್ ಪಕ್ಷ ಮಣೆ ಹಾಕಿದೆ. ಸದ್ಯ ಕೆಕೆಆರ್ಡಿಬಿ ಅಧ್ಯಕ್ಷರಾಗಿದ್ದ ಡಾ.ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡುವಂತೆ ತೀವ್ರ ಒತ್ತಡ ಹೆಚ್ಚಿತ್ತು. ಮೂರು ಬಾರಿ ಚಿತ್ತಾಪುರ ಕ್ಷೇತ್ರದಿಂದ ಶಾಸಕರಾಗಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿಯೂ ಸಚಿವ ಸ್ಥಾನ ಸಿಕ್ಕಿತ್ತು. ಅಜಯ್ ಸಿಂಗ್ […]
Continue Reading