ರಾಷ್ಟ್ರ ಧ್ವಜ ದೇಶದ ಸಾರ್ವಭೌಮತೆಯ ಸಂಕೇತ
ಕಲಬುರಗಿ: ಕೇಸರಿ, ಬಿಳಿ, ಹಸಿರು ಬಣ್ಣ ಮತ್ತು ನಡುವೆ ಅಶೋಕ ಚಕ್ರವಿರುವ ಭಾರತ ದೇಶದ ತ್ರಿವರ್ಣ ಧ್ವಜವು ಭಾರತದಲ್ಲಿರುವ ಎಲ್ಲರಿಗೂ ಒಂದೆಯಾಗಿರುವ ಹೆಮ್ಮೆಯ, ಗೌರವ, ಸಮಾನತೆ ಹಾಗೂ ಸಾರ್ವಭೌಮತೆ ಸಾರುವ ಚಿಹ್ನೆಯಾಗಿದೆ. ಅದನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ ಬಟಗೇರಿ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ವತಿಯಿಂದ ಮಂಗಳವಾರ ಜರುಗಿದ ‘ರಾಷ್ಟ್ರ ಧ್ವಜ ಅಂಗೀಕಾರ ದಿನಾಚರಣೆ’ ಕಾರ್ಯಕ್ರಮದಲ್ಲಿ ಧ್ವಜಾ ಅರಳಿಸಿ, ನಂತರ […]
Continue Reading