ಸುಕ್ಷೇತ್ರಗಳ ದರ್ಶನದಿಂದ ಅಧ್ಯಾತ್ಮಿಕ ಜ್ಞಾನ, ನೆಮ್ಮದಿ ದೊರೆಯಲು ಸಾಧ್ಯ
ಚಿತ್ತಾಪುರ: ದೇಶ ಸುತ್ತು-ಕೋಶ ಓದು ಎಂಬ ಮಾತಿನಂತೆ, ಇತಿಹಾಸ, ಸಂಸ್ಕೃತಿ, ಕಲೆ, ಪರಂಪರೆ ಅರಿಯಲು ಅಧ್ಯಯನ ಮಾಡುವದರ ಜೊತೆಗೆ ಐತಿಹಾಸಿಕ ಕ್ಷೇತ್ರಗಳಿಗೆ ಖುದ್ದಾಗಿ ಭೇಟಿ ನೀಡುವುದರಿಂದ ಆಧ್ಯಾತ್ಮಿಕ ಜ್ಞಾನ ಮತ್ತು ಮನಸಿಗೆ ನೆಮ್ಮದಿ ದೊರೆಯಲು ಸಾಧ್ಯವಿದೆ ಎಂದು ಸಮಾಜ ಸೇವಕ ನರಸಪ್ಪ ಬಿರಾದಾರ ದೇಗಾಂವ ಮತ್ತು ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು. ತಾಲೂಕಿನ ಸುಕ್ಷೇತ್ರ ನಾಲವಾರನ ಕೋರಿಸಿದ್ದೇಶ್ವರ ಮಠಕ್ಕೆ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸುಕ್ಷೇತ್ರ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಡಿಗೆ ಕೋರಿಸಿದ್ದೇಶ್ವರ […]
Continue Reading