ರಾವೂರ: ಶಾಲಾ ಚುನಾವಣೆಯಲ್ಲಿ ಗೆದ್ದು ಬೀಗಿದ ವಿದ್ಯಾರ್ಥಿ ನಾಯಕರು
ಚಿತ್ತಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುವ ಚುನಾವಣೆ ಹಾಗೂ ಮತದಾನದ ಅರಿವು ಮೂಡಿಸಲು ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾದ ಶಾಲಾ ಸಂಸತ್ ಚುನಾವಣೆಯಲ್ಲಿ ಮಕ್ಕಳು ಗೆದ್ದು ಗೆಲುವಿನ ನಗೆ ಬೀರಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಮಕ್ಕಳ ಅಣಕು ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ಮತಯಂತ್ರದಲ್ಲಿ ಚಲಾಯಿಸಿ ತರಗತಿ ನಾಯಕರನ್ನು ಆಯ್ಕೆ ಮಾಡಿಕೊಂಡರು. ಒಟ್ಟು 10 ಮತ ಕೇಂದ್ರಗಳಲ್ಲಿ ನಡೆದ ಚುನಾವಣೆಯಲ್ಲಿ 520 ಮತದಾರರ ಪೈಕಿ 500 ಮಕ್ಕಳು ತಮ್ಮ ಮತ ಚಲಾಯಿಸಿದರು. ಶೇ.96 ರಷ್ಟು […]
Continue Reading