ಒಬ್ಬರ ರಕ್ತದಾನದಿಂದ ಮೂವರ ಜೀವ ಉಳಿಸಲು ಸಾಧ್ಯ
ಕಲಬುರಗಿ: ರಕ್ತದಾನ ಜೀವದಾನಕ್ಕೆ ಸಮ, ಮತ್ತೊಬ್ಬರಿಗೆ ಮಾಡಿದ ರಕ್ತದಾನದಿಂದ ವ್ಯಕ್ತಿ ಸತ್ತ ನಂತರವು ತಾನು ಬದುಕಿನ ಸಾರ್ಥಕತೆ ಪಡೆಯಲು ಸಾಧ್ಯ ಎಂದು 18 ಬಾರಿ ರಕ್ತದಾನ ಮಾಡಿದ ಮಾಜಿ ಸೈನಿಕ ರೇಣುಕಾಚಾರ್ಯ ಸ್ಥಾವರಮಠ ಮಾರ್ಮಿಕವಾಗಿ ಹೇಳಿದರು. ನಗರದ ಗಾಂಧಿ ನಗರದ ಆಚಾರ್ಯ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ‘ವಿಶ್ವ ರಕ್ತದಾನ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ರಕ್ತದ ಬೇಡಿಕೆ ಮತ್ತು ರಕ್ತದಾನದ ಪ್ರಮಾಣದ ನಡುವೆ […]
Continue Reading