ರೈತರು ಬಿತ್ತನೆ ಮಾಡುವಾಗ ಜಾಗೃತಿ ವಹಿಸಬೇಕು
ಕಲಬುರಗಿ: ರೈತರು ನಕಲಿ ಬೀಜಗಳಿಂದ ಮುನ್ನೆಚ್ಚರಿಕೆ ವಹಿಸಿ, ಬಿತ್ತನೆ ಮಾಡುವಾಗ ಜಾಗೃತಿ ವಹಿಸುವದು ಅಗತ್ಯ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನೀಡಿದರು. ಆಳಂದ ತಾಲೂಕಿನ ತೆಲ್ಲೂರ ಗ್ರಾಮದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಮುಂಗಾರು ಕೃಷಿ ಜಾಗೃತಿ ಮತ್ತು ರೈತರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನು ಕೆಲವೆ ದಿವಸಗಳಲ್ಲಿ ಮುಂಗಾರು ಮಳೆ ಆಗಮಿಸಲಿದೆ, ರೈತರು ಬಿತ್ತನೆ ಕಾರ್ಯ ಮಾಡಬೇಕಾಗುತ್ತದೆ. ಬಿತ್ತನೆ ಬೀಜಗಳನ್ನು ಖರೀದಿಸುವಾಗ ಲೇಬಲ್, ಅಗಮಾರ್ಕ […]
Continue Reading