ತಂಬಾಕು, ಧೂಮಪಾನ ಸೇವನೆ ಬೇಡ: ಡಾ.ಅನುಪಮಾ ಕೇಶ್ವಾರ
ಕಲಬುರಗಿ: ತಂಬಾಕು, ಧೂಮಪಾನ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮವಾಗಿ ಜೀವಕ್ಕೆ ಗಂಡಾಂತರ, ಹೀಗಾಗಿ ಇವುಗಳ ಸೇವನೆ ಮಾಡಬಾರದು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಶನಿವಾರ ಜರುಗಿದ ‘ವಿಶ್ವ ತಂಬಾಕು ರಹಿತ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಯುವ ಶಕ್ತಿಯಿದೆ. ರಾಷ್ಟ್ರದ ಅಭಿವೃದ್ಧಿಯಲ್ಲಿ ಸದೃಢ ಮಾನವ ಸಂಪನ್ಮೂಲ ತುಂಬಾ […]
Continue Reading