209 ತಾಲೂಕುಗಳಲ್ಲಿ ಭೂ ಸುರಕ್ಷಾ ಪ್ರಾರಂಭ: ಕಂದಾಯ ಇಲಾಖೆ
ಬೆಂಗಳೂರು: ತಾಲೂಕು ಕಚೇರಿಯಲ್ಲಿರುವ ಪ್ರಮುಖ ಭೂದಾಖಲೆಗಳನ್ನು ಗಣಕೀಕರಣಗೊಳಿಸುವ ‘ಭೂ ಸುರಕ್ಷತಾ ಯೋಜನೆ’ಯ ಎರಡನೇ ಹಂತಕ್ಕೆ ಇದೆ ಜನವರಿಯಿಂದ ಚಾಲನೆ ನೀಡಲಾಗುವದು ಎಂದು ಕಂದಾಯ ಇಲಾಖೆ ಹೇಳಿದೆ. ತಾಲೂಕು ಕಚೇರಿಗಳಲ್ಲಿ ಸಂಗ್ರಹವಾಗಿರುವ ಅತ್ಯಂತ ಪ್ರಮುಖವಾದ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ಹಳೆಯ ಭೂದಾಖಲೆಗಳನ್ನು ಗಣಕೀಕರಣಗೊಳಿಸುವ ಕಾರ್ಯಕ್ಕೆ ಕಳೆದ ವರ್ಷ ಚಾಲನೆ ನೀಡಲಾಗಿತ್ತು. ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ತಲಾ ಒಂದು ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಹಮ್ಮಿಕೊಂಡಿರುವ ಈ ಕಾರ್ಯದಲ್ಲಿ ಇದುವರೆಗೂ 7.95 ಕೋಟಿ ಪುಟಗಳನ್ನು ಒಳಗೊಂಡ 14.87 ಲಕ್ಷ […]
Continue Reading