ಕಾಖಂಡಕಿ ಜಾತ್ರಾ ಸಂಭ್ರಮದಲ್ಲಿ ತನಾರತಿ ಹರಕೆ ತೀರಿಸಿದ ಸಹಸ್ರಾರು ಭಕ್ತರು
ಯಡ್ರಾಮಿ: ನಾಡಿನ ವಿಶಿಷ್ಟ ಉತ್ಸವಗಳಲ್ಲಿ ಒಂದಾದ ತನಾರತಿ ಉತ್ಸವವು ಬಾದಮಿ ಅಮಾವಾಸ್ಯೆಯ ದಿನದಂದು ತಾಲೂಕಿನ ಕಾಖಂಡಕಿ ಕ್ಷೇತ್ರದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಭಕ್ತಿಭಾವದಿಂದ ನೆರವೇರಿತು. ಸದ್ಗುರು ಮಲ್ಲಾರಾಧ್ಯರ ಹಾಗೂ ಕೋರಿಸಿದ್ಧೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಾಲವಾರ- ಕಾಖಂಡಕಿ ಮಠಗಳ ಒಡೆಯರಾದ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಉತ್ಸವದಲ್ಲಿ ನಾಡಿನ-ಪರನಾಡಿನ ಸಹಸ್ರಾರು ಸದ್ಭಕ್ತರು ಇಷ್ಟಾರ್ಥ ಪೂರೈಸಿದ ಮಹಾಗುರುವಿಗೆ ತನಾರತಿ ಹರಕೆ ತೀರಿಸಿ ಭಕ್ತಿ ಭಾವ ಮೆರೆದರು. ಬುಧವಾರ ನಸುಕಿನ ಜಾವ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು […]
Continue Reading