ತಾಳಿ ಕಟ್ಟುವಾಗ ಮದುವೆ ಬೇಡ ಎಂದ ವಧು, ಮದುಮಗ ಕಣ್ಣೀರು
ಹಾಸನ: ತಾಳಿ ಕಟ್ಟುವಾಗ ವಧು ನನಗೆ ಈ ಮದುವೆ ಬೇಡ ಎಂದ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ತಾಳಿ ಕಟ್ಟುವ ಮುಹೂರ್ತಕ್ಕೂ ಮುನ್ನ ಯುವತಿಗೆ ಒಂದು ಫೋನ್ ಕರೆ ಬಂದಿದೆ. ಆಗ ವಧು ತಕ್ಷಣವೆ ನನಗೆ ಈ ಮದುವೆ ಬೇಡ ಎಂದು ವಧು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೆತ್ತವರು, ಸಂಬಂಧಿಕರು ಯಾರು ಏನೇ ಹೇಳಿದರು ಕೇಳದ ವಧು ರೂಂಗೆ ಹೋಗಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾರೆ. ತಾಳಿ ಕೈಯಲ್ಲಿ ಹಿಡಿದು ಮಧುಮಗ […]
Continue Reading